ಷೇರುಪೇಟೆಯ ಈ ಹಿಂದಿನ ಅತಿ ದೊಡ್ಡ ಕುಸಿತಗಳು


Team Udayavani, Jun 20, 2022, 6:45 AM IST

thumb 2 business

ಕಳೆದ ವಾರ ಅಂದರೆ ಜೂ.13ರಿಂದ ಜೂ.17ರ ವರೆಗೆ ಬಾಂಬೆ ಷೇರು ಪೇಟೆ ಮತ್ತು ನಿಫ್ಟಿ ಸೂಚ್ಯಂಕ ಕುಸಿತಗಳನ್ನೇ ಕಂಡಿದೆ. ಇದರಿಂದಾಗಿ ಹೂಡಿಕೆದಾರರಿಗೆ ಕಳೆದ ವಾರದ ಅವಧಿಯಲ್ಲಿ 15 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಹಿಂದಿನ ವರ್ಷಗಳಲ್ಲಿ ಉಂಟಾಗಿದ್ದ ಮಹಾ ಕುಸಿತಗಳ ಹಿನ್ನೋಟ ಇಲ್ಲಿದೆ

1992
ಷೇರು ಪೇಟೆ ದಲ್ಲಾಳಿ ಹರ್ಷದ್‌ ಮೆಹ್ತಾ ಹಗರಣದಿಂದಾಗಿ ಒಂದು ವರ್ಷ ಗರಿಷ್ಠಕ್ಕೆ ಕುಸಿದಿತ್ತು. ಆತನ ವಂಚನೆಯಿಂದಾಗಿ ಬಿಎಸ್‌ಇನಲ್ಲಿ ಶೇ.12.77ರಷ್ಟು ಷೇರುಗಳು ಕುಸಿದಿದ್ದವು

2007
ಆ ವರ್ಷದ ಏ.2ರಂದು ಬಿಎಸ್‌ಇ ಸೂಚ್ಯಂಕ 617 ಪಾಯಿಂಟ್ಸ್‌ ಕುಸಿದಿತ್ತು. ಇದು ಷೇರು ಮಾರುಕಟ್ಟೆಯ ಅತ್ಯಂತ ದೊಡ್ಡ ಪತನ ಎಂದು ದಾಖಲಾಗಿದೆ.

2008
ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗಿದ್ದ ಕಾರಣದಿಂದಾಗಿ ಬಿಎಸ್‌ನಲ್ಲಿ ಜ.22, 2008ರಲ್ಲಿ 875 ಪಾಯಿಂಟ್ಸ್‌ ಕುಸಿದಿತ್ತು. 2008ರ ಫೆಬ್ರವರಿಯಲ್ಲಿ 11 834 ಪಾಯಿಂಟ್ಸ್‌ ಕುಸಿದಿತ್ತು, 2008ರ ಅ.24ರಂದು 1,070 ಕುಸಿದಿತ್ತು.

2015
ಚೀನದ ಕರೆನ್ಸಿ ಯುವಾನ್‌ ಅನ್ನು ಅಪಮೌಲ್ಯಗೊಳಿಸಿದ್ದರಿಂದ 2015ರ ಆ.24ರಂದು ಬಿಎಸ್‌ಇ ಸೂಚ್ಯಂಕ 1,624 ಪಾಯಿಂಟ್ಸ್‌ ಕುಸಿದಿತ್ತು. ಚೀನಾ ಅರ್ಥ ವ್ಯವಸ್ಥೆ ಕುಸಿಯಲಿದೆ ಎಂಬ ಭೀತಿ ಕಾರಣವಾಗಿತ್ತು.

2016
ಕೇಂದ್ರ ಸರ್ಕಾರ ನೋಟು ಅಮಾನ್ಯ ನಿರ್ಧಾರ ಜಾರಿಗೊಳಿಸಿದ್ದರಿಂದ 1,689 ಪಾಯಿಂಟ್ಸ್‌ ಸೂಚ್ಯಂಕ ಕುಸಿತಕ್ಕೆ ಕಾರಣವಾಯಿತು. ಆ ವರ್ಷ 26 ಸಾವಿರಕ್ಕಿಂತಲೂ ಕಡಿಮೆ ಮಟ್ಟಕ್ಕೆ ಸೂಚ್ಯಂಕ ಪತನಗೊಂಡಿತ್ತು.

2019
ಕೊರೊನಾದಿಂದಾದ ಆರ್ಥಿಕ ಹಿಂಜರಿತದ ಆತಂಕದಿಂದಾಗಿ ಬಿಎಸ್‌ಇ ಮತ್ತು ನಿಫ್ಟಿಸೂಚ್ಯಂಕ ಇಳಿಕೆಯಾಗಿತ್ತು. ಆ ವರ್ಷದ ಕೇಂದ್ರ ಬಜೆಟ್‌ನ ಮರುದಿನವೇ ಹೂಡಿಕೆದಾರರಿಗೆ 13.70 ಲಕ್ಷ ಕೋಟಿ ರೂ. ನಷ್ಟ ಉಂಟಾಗಿತ್ತು.

2020
ಮಾ.20ರಂದು ಎಸ್‌ ಬ್ಯಾಂಕ್‌ ಬಿಕ್ಕಟ್ಟಿಗೆ ತುತ್ತಾಗಿದ್ದ ಕಾರಣ ಬಿಎಸ್‌ಇನಲ್ಲಿ 3,944 ಪಾಯಿಂಟ್ಸ್‌ ಇಳಿಕೆಯಾಗಿತ್ತು.

 

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.