ಜುಲೈ 1 ರಿಂದ ಏನೆಲ್ಲಾ ಬದಲಾವಣೆ..? : ಇಲ್ಲದೆ ಮಾಹಿತಿ


Team Udayavani, Jun 28, 2021, 5:49 PM IST

these-changes-are-going-to-happen-from-july-first-know-the-detail

ನವ ದೆಹಲಿ : ಇನ್ನು ಎರಡು ಮೂರು ದಿನಗಳಲ್ಲಿ ಅಂದರೇ, ಜುಲ್ 1 ರಿಂದ ಕೆಲವು ವಿಚಾರಗಳಲ್ಲಿ ಬದಲಾವಣೆಗಳು ಆಗಲಿವೆ. ಈ ಬಗ್ಗೆ ನಿಮಗೆ ಮೊದಲೇ ಮಾಹಿತಿ ಇದ್ದರೂ, ಅದರ ವಿಸ್ತೃತ ಮಾಹಿತ ಇಲ್ಲಿದೆ.

ಜುಲೈ 1 ರಿಂದ ಈ ಕೆಳಗಿನ ಬದಲಾವಣೆಯ ಕಾರಣದಿಂದಾಗಿ ನಮ್ಮ ಜೇಬಿಗೆ ಕತ್ತರಿ ಬೇಳು ಸಾಧ‍್ಯತೆ ಇದೆ. ಜೀವನ ಶೈಲಿ ದುಬಾರಿ ಆಗಲಿದೆ ಎನ್ನುವುದನ್ನು ಈ ಬದಲಾವಣೆ ತೋರಿಸುತ್ತದೆ.  ಪ್ರಮುಖ 5 ಬದಲಾವಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ : ಎರಡೂ ಲಸಿಕೆ ಪಡೆದಂತಹ ಪ್ರವಾಸಿಗರಿಗೆ ಮಾತ್ರ ಗೋವಾ ಪ್ರವೇಶ : ಪ್ರಮೋದ ಸಾವಂತ್

ಎಟಿಎಂನಿಂದ ಹಣ ವಿತ್ ಡ್ರಾ ದುಬಾರಿ : ಎಸ್‌ ಬಿ ಐ

ದೇಶದ ಅತ್ಯಂತ ದೊಡ್ಡ ನಾಗರಿಕ ಬ್ಯಾಂಕ್ ಆಗಿ ಗುರುತಿಸಿಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಹಲವು ಪ್ರಮುಖ ನಿಯಮಗಳಲ್ಲಿ ಜುಲೈ 1 ರಿಂದ ಬದಲಾವಣೆ ಮಾಡುತ್ತಿದೆ. ಅವುಗಳಲ್ಲಿ ಮುಖ್ಯವಾದದ್ದೇನೆಂದರೇ, ಜುಲೈ ಒಂದರಿಂದ ಎಟಿಎಂನಿಂದ ಹಣವನ್ನು ವಿತ್ ಡ್ರಾ ಮಾಡುವುದು ದುಬಾರಿಯಾಗಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಟಿಎಂ ಮತ್ತು ಬ್ಯಾಂಕ್ ಸೇವೆಯ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಎಸ್‌ ಬಿ ಐ ಗ್ರಾಹಕರು ನಾಲ್ಕು ಬಾರಿಗಿಂತ ಹೆಚ್ಚು ಬ್ಯಾಂಕ್ ಮತ್ತು ಎಟಿಎಂನಿಂದ ಹಣವನ್ನು ಪಡೆಯುವುದಾದರೆ, ಪ್ರತಿ ವಹಿವಾಟಿನ ಮೇಲೆ 15 ರೂ. ಮತ್ತು ಜಿಎಸ್ ಟಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಎಸ್ ಬಿ ಐ ಮಾಹಿತಿ ನೀಡಿದೆ.

ಎಸ್ ಬಿ ಐ ಚೆಕ್ ಬುಕ್ ಇನ್ಮುಂದೆ ದುಬಾರಿ

ಎಸ್ ಬಿ ಐ ಜುಲೈ 1 ರಿಂದ ಬದಲಾವಣೆ ಮಾಡುತ್ತಿರುವ ಪ್ರಮುಖ ಬದಲಾವಣೆಯಲ್ಲಿ ಚೆಕ್ ಬುಕ್ ಬದಲಾವಣೆಯು ಕೂಡ ಒಂದು 10 ಚೆಕ್‌ ಗಳಿಗೆ  ಬಿ ಎಸ್‌ ಬಿ ಡಿ ಖಾತೆದಾರರಿಗೆ ಯಾವ ಶುಲ್ಕವನ್ನೂ ವಿಧಿಸುವುದಿಲ್ಲ. ಆದರೆ  10 ಚೆಕ್ ಗಳ  ನಂತರ 40 ರೂ ಮತ್ತು ಜಿಎಸ್‌ಟಿ  ವಿಧಿಸಲಾಗುತ್ತದೆ ಎಂದು ಎಸ್ ಬಿ ಐ ಮಾಹಿತಿ ನೀಡಿದೆ.  ಅದೇ ಸಮಯದಲ್ಲಿ, 25 ಚೆಕ್ ಹೊಂದಿರುವ ಚೆಕ್ ಬುಕ್ ಮೇಲೆ  75 ತುರ್ತು ಚೆಕ್ ಬುಕ್ ಬೇಕಾದಲ್ಲಿ 50 ರು ಶುಲ್ಕ ಪಾವತಿಸಬೇಕಾಗುತ್ತದೆ. ಹಿರಿಯ ನಾಗರಿಕರಿಗೆ ಚೆಕ್ ಬುಕ್ ನಲ್ಲಿನ ಹೊಸ ಸೇವಾ ಶುಲ್ಕದಿಂದ ವಿನಾಯಿತಿ ನೀಡಲಾಗುವುದು ಎಂದು ಬ್ಯಾಂಕ್ ಹೇಳಿದೆ.

LPG ನೂ ದುಬಾರಿ..?

ಕಚ್ಚಾ ತೈಲ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನೂ ಹೆಚ್ಚಿಸಬಹುದೆಂಬ ಆತಂಕ ಎದುರಾಗಿದೆ. ಜುಲೈ 1 ರಿಂದ ಎಲ್‌ ಪಿ ಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲಾಗುವುದು ಎಂದು ಹೇಳಲಾಗಿದೆ. ಇನ್ನು, ತೈಲ ಕಂಪನಿಗಳು ಜೂನ್ ತಿಂಗಳಲ್ಲಿ ಬೆಲೆಗಳನ್ನು ಹೆಚ್ಚಿಸಿಲ್ಲ. ಎಲ್‌ ಪಿ ಜಿ ಸಿಲಿಂಡರ್‌ ಗಳ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಆದರೇ, ಜೂನ್ ನಲ್ಲಿ ಹೆಚ್ಚಿಸದಿದ್ದ ಕಾರಣ ಜುಲೈ ನಲ್ಲಿ ದುಬಾರಿ ಆಗಬಹುದು ಎಂದು ಹೇಳಲಾಗುತ್ತಿದೆ.

ಟಿಡಿಎಸ್, ಟಿಸಿಎಸ್ ಕಡಿತದಲ್ಲೂ ಬದಲಾವಣೆ

ಜುಲೈ 1 ರಿಂದ ಹೆಚ್ಚಿನ ಟಿಡಿಎಸ್ ಟಿಸಿಎಸ್ ಶುಲ್ಕ ವಿಧಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸದವರ ಮೇಲೆ ಕಳೆದ ಎರಡು ವರ್ಷಗಳಿಂದ ಆದಾಯ ತೆರಿಗೆ ರಿಟರ್ನ್ ಸಲ್ಲಿಸದವರನ್ನು ಈಗ ಕಟ್ಟುನಿಟ್ಟಾಗಿ ಪರಿಗಣಿಸಲು ಆದಾಯ ತೆರಿಗೆ ಇಲಾಖೆ ನಿರ್ಧರಿಸಿದೆ ಎಂದು ವರದಿಯಾಗಿದೆ.

ಸಿಂಡಿಕೇಟ್ ಬ್ಯಾಂಕಿನ ಐ ಎಫ್‌ ಎಸ್‌ ಸಿ ಕೋಡ್ ಬದಲಾವಣೆ

ಜುಲೈ 1 ರಿಂದ  ಸಿಂಡಿಕೇಟ್ ಬ್ಯಾಂಕಿನ ಐ ಎಫ್‌ ಎಸ್‌ ಸಿ  ಕೋಡ್ ಬದಲಾವಣೆಯಾಗಲಿದೆ. ಕೆನರಾ ಬ್ಯಾಂಕ್‌ ನೊಂದಿಗೆ ಸಿಂಡಿಕೇಟ್ ಬ್ಯಾಂಕ್ ವಿಲೀನಗೊಂಡಿರುವುದರಿಂದ ಸಿಂಡಿಕೇಟ್ ಬ್ಯಾಂಕ್ ಖಾತೆದಾರರು ಹೊಸ ಐ ಎಫ್‌ ಎಸ್‌ ಸಿ ಕೋಡ್‌ ಗಳನ್ನು ಪಡೆಯುತ್ತಾರೆ. ಕೆನರಾ ಬ್ಯಾಂಕ್, ಈಗಾಗಲೇ ಹೊಸ ಐ ಎಫ್‌ ಎಸ್‌ ಸಿ ಕೋಡ್ ಪಡೆಯಲು ಸಿಂಡಿಕೇಟ್ ಬ್ಯಾಂಕಿನ ಎಲ್ಲಾ ಖಾತೆದಾರರಿಗೆ ಮನವಿ ಮಾಡಿದೆ. ಹೊಸ ಐಎಫ್‌ಎಸ್‌ಸಿ ಕೋಡ್ ಇಲ್ಲದೆ, ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಯಾವುದೇ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಇನ್ನು, ಜುಲೈ 1 ರಿಂದ ಹಳೆಯ ಚೆಕ್‌ ಬುಕ್‌ ಗಳ ಬದಲಿಗೆ ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಹೊಸ ಚೆಕ್‌ ಬುಕ್‌ ಗಳನ್ನು ಸಹ ನೀಡಲಾಗುತ್ತದೆ ಎಂದು ಬ್ಯಾಂಕ್ ತಿಳಿಸಿದೆ.

ಇದನ್ನೂ ಓದಿ :  ತನ್ನ ಬಳಕೆದಾರರಿಗೆ ಮತ್ತೆರಡು ವಿಶೇಷತೆಗಳನ್ನು ನೀಡುತ್ತಿದೆ ವಾಟ್ಸ್ಯಾಪ್ ..!

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.