ಟೂಲ್ ಕಿಟ್ ಜಟಾಪಟಿ, ಟ್ವಿಟರ್ ಕಚೇರಿಗೆ ಪೊಲೀಸ್; ಇದು ಬಿಜೆಪಿಯ ಹೇಡಿತನದ ದಾಳಿ: ಕಾಂಗ್ರೆಸ್

ಟ್ವಿಟರ್ ಇಂಡಿಯಾ ಕಚೇರಿಗೆ ಪೊಲೀಸರು ಭೇಟಿ ನೀಡಿದ್ದರು ಎಂದು ದೆಹಲಿ ಪೊಲೀಸ್ ಪಿಆರ್ ಒ ಚಿನ್ಮಯ್ ಬಿಸ್ವಾಲ್ ತಿಳಿಸಿದ್ದರು.

Team Udayavani, May 25, 2021, 12:04 PM IST

Twet

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಮತ್ತು ಗುರ್ಗಾಂವ್ ನಲ್ಲಿರುವ ಟ್ವಿಟರ್ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಇದೊಂದು ವಾಕ್ ಸ್ವಾತಂತ್ರ್ಯದ ಕೊಲೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ.

ಇದನ್ನೂ ಓದಿ:ತೆಂಗಿನ ಸಸಿ ನೆಟ್ಟು 67 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ ದೇವೇಗೌಡರು

“ದೆಹಲಿ ಪೊಲೀಸರು ಮೈಕ್ರೋಬ್ಲಾಗಿಂಗ್ ಸೈಟ್ ಕಚೇರಿಗಳ ಮೇಲೆ ಹೇಡಿತನದ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರ ಮೋಸದ ಟೂಲ್ ಕಿಟ್ ಅನ್ನು ಮರೆಮಾಚಲು ವಿಫಲ ಯತ್ನಗಳನ್ನು ನಡೆಸುತ್ತಿರುವುದು ಬಹಿರಂಗವಾಗುತ್ತಿದೆ” ಎಂದು ಕಾಂಗ್ರೆಸ್ ದೂರಿದೆ.

ದೆಹಲಿ ಸ್ಪೆಷಲ್ ಸೆಲ್ ಪೊಲೀಸರು ಸೋಮವಾರ ಟ್ವಿಟರ್ ಇಂಡಿಯಾಕ್ಕೆ ಕೋವಿಡ್ ಟೂಲ್ ಕಿಟ್ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದ್ದರು. ಅಲ್ಲದೇ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಟ್ವೀಟ್ ತಿರುಚಿದ್ದು ಯಾವ ಆಧಾರದ ಮೇಲೆ ನಿರ್ಧರಿಸಿದೆ ಎಂಬ ಮಾಹಿತಿಯನ್ನು ಹಂಚಿಕೊಳ್ಳುವಂತೆ ಸೂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸೋಮವಾರ ಸಂಜೆ ಲಾಡೋ ಸರಾಯ್ ಮತ್ತು ಗುರ್ಗಾಂವ್ ನಲ್ಲಿರುವ ಟ್ವಿಟರ್ ಇಂಡಿಯಾ ಕಚೇರಿ ಮೇಲೆ ದಾಳಿ ನಡೆಸಿದ್ದರು ಎಂದು ವರದಿಯಾಗಿತ್ತು. ನಾವು ದಾಳಿ ನಡೆಸಿಲ್ಲ, ದೂರಿನ ಕ್ರಮದಂತೆ ನೋಟಿಸ್ ನೀಡಲು ಟ್ವಿಟರ್ ಇಂಡಿಯಾ ಕಚೇರಿಗೆ ಪೊಲೀಸರು ಭೇಟಿ ನೀಡಿದ್ದರು ಎಂದು ದೆಹಲಿ ಪೊಲೀಸ್ ಪಿಆರ್ ಒ ಚಿನ್ಮಯ್ ಬಿಸ್ವಾಲ್ ತಿಳಿಸಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.