ಬಲ್ಕ್ ಎಸ್ ಎಮ್ ಎಸ್ ಗಳಿಗೆ ನೂತನ ನೀತಿ : ಮಾರ್ಚ್ 31ರೊಳಗೆ ನಿಯಮ ಪಾಲಿಸಲು ಸೂಚನೆ


Team Udayavani, Mar 30, 2021, 10:39 AM IST

TRAI writes to key ministries, associations and others on new norms for bulk SMS

ನವ ದೆಹಲಿ :  ಬ್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರಿಗೆ ಬರುವ ಬ್ಯಾಂಕಿನ ಎಸ್ ಎಂ ಎಸ್ ಗಳಿಗೆ TRAI(Telecom Regulatory Authority of India) ತನ್ನ ನಿಯಮಗಳನ್ನು ಬಿಗಿಗೊಳಿಸಿದೆ. ವ್ಯಾವಹಾರಿಕ ಅಥವಾ ವ್ಯಾಪಾರ ಸಂಸ್ಥೆಗಳನ್ನು ಒಳಗೊಂಡು ಎಲ್ಲಾ ಬ್ಯಾಂಕುಗಳು ಇದಕ್ಕೆ ಅನ್ವಯಿಸಿದ ಎಲ್ಲಾ ದೂರುಗಳನ್ನು ಈ ತಿಂಗಳೊಳಗೆ ಅಂದರೆ, ಮಾರ್ಚ್ 31 ರೊಳಗೆ ನೀಡಬೇಕು ಎಂದು ತಿಳಿಸಿದೆ. ಒಂದು ವೇಳೆ ಈ ನಿಯಮಗಳನ್ನು  ಪೂರೈಸದಿದ್ದಲ್ಲಿ ಏಪ್ರಿಲ್ 1 ರಿಂದ ಗ್ರಾಹಕರ ನಡುವಿನ ಸಂವಹನ ಕ್ರಿಯೆಯಲ್ಲಿ ವ್ಯತ್ಯಾಸ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಓದಿ : ‘ಬೇಡರ ವೇಷ’ ಯಾವ ಕಾರಣಕ್ಕಾಗಿ ಶುರುವಾಯಿತು ಗೊತ್ತಾ? ಇಲ್ಲಿದೆ ರೋಚಕ ಸತ್ಯ!

ಮೇಲಿಂದ ಮೇಲೆ ಎಚ್ಚರಿಕೆ ನೀಡಿದರೂ ಕೂಡ ಹಲವು  ಸಂಸ್ಥೆಗಳು ನಿಯಮ ಪಾಲಿಸಿಲ್ಲ ಎಂದು ಟ್ರೈ ಮಾಹಿತಿ ನೀಡುವುದರೊಂದಿಗೆ, ನಿಯಮ ಪಾಲಿಸದ 40 ಪ್ರಮುಖ ವ್ಯಾಪಾರಿ ಸಂಘಟನೆಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.  TRAI ಬಿಡುಗಡೆಗೊಳಿಸಿದ ಈ ಪಟ್ಟಿಯಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್, ಐಸಿಐಸಿ ಬ್ಯಾಂಕ್, ಎಸ್ ಬಿ ಐ ಬ್ಯಾಂಕ್ ಕೂಡ ಒಳಗೊಂಡಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಸೆಬಿ (SEBI) ಕೂಡ ಗ್ರಾಹಕರಿಗೆ ಸೇವೆ ಒದಗಿಸಲು  TRAI ಜಾರಿಗೊಳಿಸಿರುವ ಬಲ್ಕ್ ಎಸ್ ಎಮ್ ಎಸ್ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ನಿಶ್ಚಿತಗೊಳಿಸಲು ಈ ಸಂಘಟನೆಗಳಿಗೆ ಸೂಚಿಸಿದೆ. ಅನುಚಿತ ವಾಣಿಜ್ಯಾತ್ಮಕ ಎಸ್ ಎಸ್ ಮ್ ಎಸ್ ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ TRAI ಈ ನಿಯಮವನ್ನು ಬಿಗಿಗೊಳಿಸಿದೆ  ಎಂದು ಸೇಬಿ ಮಾಹಿತಿ ನೀಡಿದೆ.

ಇನ್ನು, TRAIನ ಟೆಲಿಕಾಂ ವಾಣಿಜ್ಯ ಸಂವಹನಗಳ ಗ್ರಾಹಕ ಆದ್ಯತೆಯ ನಿಯಮಗಳು, 2018 ಅನ್ನು ಉಲ್ಲೇಖಿಸಿರುವ ಸೇಬಿ, ನಿಬಂಧನೆಗಳನ್ನು ಪಾಲಿಸದಿರುವುದು ಹೂಡಿಕೆದಾರರಿಗೆ ಸಂದೇಶಗಳ ಕಳುಹಿಸುವಲ್ಲಿ ಅಥವಾ ಪೂರೈಸುವಲ್ಲಿ ವ್ಯತ್ಯಯ ಆಗಬಹುದು ಎಂದು ಕೂಡ ತಿಳಿಸಿದೆ.

TRAI ಜಾರಿಗೊಳಿಸಿರುವ ನೂತನ ಎಸ್ ಎಮ್ ಎಸ್ ನಿಯಮಗಳ ಹಿನ್ನೆಲೆ ಈ ಸಮಸ್ಯೆ ಎದುರಾಗಿತ್ತು.  ಇದರಿಂದ ಇ-ಕಾಮರ್ಸ್ ಕಂಪನಿಗಳು ಹಾಗೂ ಬ್ಯಾಂಕ್ ವತಿಯಿಂದ ಗ್ರಾಹಕರಿಗೆ ಓಟಿಪಿ ವಿಳಂಬವಾಗುತ್ತಿತ್ತು. ಈ ಹಿನ್ನೆಲೆ ದೊಡ್ಡ ಪ್ರಮಾಣದಲ್ಲಿ ವಹಿವಾಟುಗಳು ನಡೆದಿರುವುದನ್ನು ಕೂಡ ಗಮನಿಸಬಹುದಾಗಿದೆ.

ಓದಿ : ಸಸ್ಪೆನ್ಸ್‌-ಥ್ರಿಲ್ಲರ್‌ ‘ಮೋಕ್ಷ’: ಟ್ರೇಲರ್‌ ನಲ್ಲಿ ಹೊಸಬರ ಪ್ರಯತ್ನ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.