ಟ್ರಾಯ್ ಮಾಹಿತಿ; 4ಜಿ ರಿಲಯನ್ಸ್ ಜಿಯೋ ಗ್ರಾಹಕರಿಗೆ Bad News


Team Udayavani, Feb 17, 2017, 6:11 PM IST

reliance_.jpg

ನವದೆಹಲಿ:ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇದೀಗ ರಿಲಯನ್ಸ್ ಜಿಯೋ, ಏರ್ ಟೆಲ್ , ವೋಡಾಫೋನ್ ಹಾಗೂ ಇತರ ಪ್ರಮುಖ ಟೆಲಿಕಾಂ ಸಂಸ್ಥೆಗಳ 4ಜಿ ಸ್ಪೀಡ್ ನ ಡಾಟಾವನ್ನು ಬಿಡುಗಡೆ ಮಾಡಿದೆ. ಡಾಟಾ ಮಾಹಿತಿ ಪ್ರಕಾರ ರಿಲಯನ್ಸ್ ಜಿಯೋಗಿಂತ ಏರ್ ಟೆಲ್ 4ಜಿ ಸ್ಪೀಡ್ ತುಂಬಾ ಅಧಿಕವಾಗಿದೆ ಎಂದು ತಿಳಿಸಿದೆ.

ಟ್ರಾಯ್ ಬಿಡುಗಡೆ ಮಾಡಿರುವ ಜನವರಿ ತಿಂಗಳ ಅಂಕಿಅಂಶದ ಪ್ರಕಾರ, ರಿಲಯನ್ಸ್ ಜಿಯೋಗಿಂತ ಏರ್ ಟೆಲ್ 4ಜಿ ಡೌನ್ ಸ್ಪೀಡ್ ತುಂಬಾ ಅಧಿಕವಾಗಿದೆ. ಭಾರತದಲ್ಲಿ ಏರ್ ಟೆಲ್ ಅತೀವೇಗದ ನೆಟ್ ವರ್ಕ್ ಆಗಿದೆ ಎಂದು ಹೇಳಿದೆ.

ಜನವರಿ ತಿಂಗಳಲ್ಲಿ ರಿಲಯನ್ಸ್ ಜಿಯೋ 4ಜಿ ಡೌನ್ ಲೋಡ್ ಸ್ಪೀಡ್ 8.345ಎಂಬಿಪಿಎಸ್ ಇದ್ದರೆ, ಏರ್ ಟೆಲ್ 4ಜಿ ಡೌನ್ ಲೋಡ್ ಸ್ಪೀಡ್ 11.862ಎಂಬಿಪಿಎಸ್ ಎಂದು ಡಾಟಾ ವಿವರಿಸಿದೆ.

ಟ್ರಾಯ್ ಮೈಸ್ಪೀಡ್ ಆಪ್ ಮೂಲಕ ಈ ಮಾಹಿತಿಯನ್ನು ಕಲೆಹಾಕಿದೆ ಎಂದು ವರದಿ ಹೇಳಿದೆ. ಜನವರಿ ತಿಂಗಳಲ್ಲಿ ಏರ್ ಟೈಲ್, ವೋಡಾಫೋನ್ ಹಾಗೂ ಐಡಿಯಾಗಿಂತ ರಿಲಯನ್ಸ್ 4ಜಿ ಡೌನ್ ಲೋಡ್ ಸ್ಪೀಡ್ ಕಡಿಮೆಯಾಗಿರುವುದಾಗಿ ತಿಳಿಸಿದೆ. 

ಡಿಸೆಂಬರ್ ನಲ್ಲಿ ಉಳಿದ ಎಲ್ಲಾ ಕಂಪನಿಗಳಿಗಿಂತ ರಿಲಯನ್ಸ್ ಜಿಯೋ 4ಜಿ ಡೌನ್ ಲೋಡ್ ಸ್ಪೀಡ್ 18.146ಎಂಬಿಪಿಎಸ್ ಇತ್ತು. ಜನವರಿ ತಿಂಗಳಲ್ಲಿ ಐಡಿಯಾ ಕಂಪನಿಯ 4ಜಿ ಡೌನ್ ಲೋಡ್ ಸ್ಪೀಡ್ 10.562ಎಂಬಿಪಿಎಸ್ ಆಗಿದ್ದರೆ, ಡಿಸೆಂಬರ್ ತಿಂಗಳಲ್ಲಿ ಐಡಿಯಾ 4ಜಿ ಡೌನ್ ಸ್ಪೀಡ್ 5.943ಎಂಬಿಪಿಎಸ್.

ವೋಡಾಫೋನ್ ಜನವರಿ ತಿಂಗಳ 4ಜಿ ಡೌನ್ ಲೋಡ್ ಸ್ಪೀಡ್ 10.301ಎಂಬಿಪಿಎಸ್, ಡಿಸೆಂಬರ್ ತಿಂಗಳಲ್ಲಿ 9.666 ಎಂಬಿಪಿಎಸ್.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.