ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಬಿಡುಗಡೆ


Team Udayavani, Mar 31, 2019, 12:23 PM IST

apache

ಹೊಸೂರು: ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಉತ್ಪಾದನಾ ಸಂಸ್ಥೆ ಟಿವಿಎಸ್‌ ಮೋಟಾರ್‌, ತನ್ನ ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಸರಣಿಯ ವಾಹನಗಳನ್ನು ಎಬಿಎಸ್‌ ಸೌಲಭ್ಯದೊಂದಿಗೆ ನವೀಕರಿಸಿ ಬಿಡುಗಡೆ ಮಾಡಿದೆ.

ಸೂಪರ್‌ ಮೋಟೊ ಎಬಿಎಸ್‌ ಸೌಲಭ್ಯವನ್ನು ಅಪಾಚೆ ಆರ್‌ಟಿಆರ್‌ 1602, ಅಪಾಚೆ ಆರ್‌ಟಿಆರ್‌ 1604 ಮತ್ತು ಅಪಾಚೆ ಆರ್‌ಟಿಆರ್‌ 180 ವಾಹನಗಳನ್ನು ಸವಾರಿಗೆ ಅನುಕೂಲ ಹಾಗೂ ಅತ್ಯುತ್ತಮ ಭದ್ರತೆ ಒದಗಿಸುವಂತೆ ಅಭಿವೃದ್ಧಿಪಡಿಸಲಾಗಿದೆ. ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಸರಣಿಯ ಮೋಟಾರ್‌ ಸೈಕಲ್‌ಗೆ ಹೊಸ ಪೀಳಿಗೆಯ ಎಬಿಎಸ್‌ ಘಟಕವನ್ನು ವಿಶೇಷವಾಗಿ ಅಲ್‌ಗೋರಿಥಿಂ ಅನ್ನು ವಿಶೇಷ ರೇಸಿಂಗ್‌ ಟ್ರಾಕ್‌ಗೆ ಅನುಗುಣವಾಗಿ ರೂಪಿಸಲಾಗಿದೆ.

ಅಪಾಚೆ ಆರ್‌ಟಿಆರ್‌ 2004 ರೇಸ್‌ ಎಡಿಷನ್‌ 2.0 ಈಗ ಡ್ನೂಯೆಲ್‌ ಚಾನಲ್‌ ಎಬಿಎಸ್‌ ಮತ್ತು ಆರ್‌ಎಲ್‌ಪಿ (ರೇರ್‌ ವೀಲ್‌ ಲಿಫ್ಟ್ ಆಫ್ ಪೊ›ಟೆಕ್ಷನ್‌) ನಿಯಂತ್ರಣ ಸೌಲಭ್ಯದೊಂದಿಗೆ ಬರಲಿದೆ. ಉನ್ನತ ಬ್ರೇಕಿಂಗ್‌ ಸಾಮರ್ಥ್ಯ, ಆಪ್ಟಿಮಲ್‌ ಕಾರ್ನರಿಂಗ್‌ ಕಂಟ್ರೋಲ್‌ ಸೌಲಭ್ಯ ಇದಕ್ಕಿದೆ.

ಈ ಕುರಿತು ಟಿವಿಎಸ್‌ ಮೋಟಾರ್‌ ಕಂಪನಿಯ ನಿರ್ದೇಶಕ ಮತ್ತು ಸಿಇಒ ಕೆ.ಎನ್‌.ರಾಧಾಕೃಷ್ಣನ್‌ ಅವರು, “ಟಿವಿಎಸ್‌ ಅಪಾಚೆ ಸರಣಿ ವಾಹನಗಳು ಉತ್ಕೃಷ್ಟ ಸಾಮರ್ಥ್ಯ ಹೊಂದಿದ್ದು, ಫ್ಯಾಕ್ಟರಿ ರೇಸಿಂಗ್‌ ಆವೃತ್ತಿಯು ಉನ್ನತ ತಂತ್ರಜ್ಞಾನವನ್ನು ಒಳಗೊಂಡಿವೆ. 2011ರಲ್ಲಿ ನಾವು ಟ್ವಿನ್‌ ಚಾನಲ್‌ ಎಬಿಎಸ್‌ (ಆ್ಯಂಟಿ ಲಾಕ್‌ ಬ್ರೇಕಿಂಗ್‌ ಸಿಸ್ಟಮ್‌) ಅನ್ನು ಅಪಾಚೆ ಆರ್‌ಟಿಆರ್‌ 180ಯಲ್ಲಿ ಅಳವಡಿಸಿದ ಮೊದಲ ಕಂಪನಿ ಎಂಬ ಹೆಗ್ಗಳಿಕೆ ಹೊಂದಿದ್ದೇವೆ ಎಂದರು.

ಅಪಾಚೆ ಆರ್‌ಟಿಆರ್‌ ಸರಣಿಯ ಎಲ್ಲ ವಾಹನಗಳು ಎಬಿಎಸ್‌ ಸೌಲಭ್ಯದೊಂದಿಗೆ ದೇಶಾದ್ಯಂತ ಎಲ್ಲ ಟಿವಿಎಸ್‌ ಮಳಿಗೆಗಳಲ್ಲಿ ಲಭ್ಯವಿದ್ದು, ಇವುಗಳ ದೆಹಲಿ ಎಕ್ಸ್‌ಷೋ ರೂಮ್‌ ಬೆಲೆ 85,510 ರೂ. ನಿಂದ 1,11,280 ರೂ.ವರೆಗಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.