ಇನ್‌ಫೋಸಿಸ್‌ ಮಧ್ಯಾವಧಿ ಎಂಡಿ, ಸಿಇಓ ಪ್ರವೀಣ್‌ ರಾವ್‌ ಯಾರು ?


Team Udayavani, Aug 18, 2017, 11:25 AM IST

U P Pravin Rao-700.jpg

ಹೊಸದಿಲ್ಲಿ : ಭಾರತೀಯ ಕಾರ್ಪೊರೇಟ್‌ ಜಗತ್ತಿನ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ ಐಟಿ ದಿಗ್ಗಜ ಇನ್‌ಫೋಸಿಸ್‌ ಕಂಪೆನಿಯ ಎಂಡಿ ಹಾಗೂ ಸಿಇಓ ಆಗಿರುವ ವಿಶಾಲ್‌ ಸಿಕ್ಕಾ ಅವರಿಂದು ಶುಕ್ರವಾರ  ತಮ್ಮ ಹುದ್ದೆಗೆ ಹಠಾತ್‌ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ತಾತ್ಕಾಲಿಕ ಅವಧಿಗೆ ಯು ಬಿ ಪ್ರವೀಣ್‌ ರಾವ್‌ ಅವರನ್ನು ಇನ್‌ಫೋಸಿಸ್‌ ಆಡಳಿತ ಮಂಡಳಿ ನೇಮಿಸಿದೆ. 

ಯಾರು ಈ ಪ್ರವೀಣ್‌ ರಾವ್‌ ?

ಪ್ರವೀಣ್‌ ರಾವ್‌ ಅವರು ಇನ್‌ಫೋಸಿಸ್‌ ಬಿಪಿಓ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾವ್‌ ಅವರು ಕಂಪೆನಿಯ ಚೀಫ್ ಆಪರೇಟಿಂಗ್‌ ಆಫೀಸರ್‌ ಆಗಿದ್ದುಕೊಂಡು ಕಂಪೆನಿಯ ಒಟ್ಟಾರೆ ವ್ಯೂಹಗಾರಿಕೆ ಮತ್ತು ಕಾರ್ಯನಿರ್ವಹಣೆ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿದ್ದಾರೆ.

ರಾವ್‌ ಅವರು ಕಂಪೆನಿಯ ಜಾಗತಿಕ ಮಾರಾಟ, ಪೂರೈಕೆ ಹಾಗೂ ಉದ್ಯಮ ಪೂರಕ ಕಾರ್ಯನಿರ್ವಹಣೆಗಳನ್ನು ನಿಭಾಯಿಸಿಕೊಂಡಿದ್ದಾರೆ. 

ಕಂಪೆನಿಯ ಪ್ರಮುಖ ಪ್ರಕ್ರಿಯೆಗಳ ಹೊಣೆಗಾರಿಕೆ, ವ್ಯವಸ್ಥೆ ಮತ್ತು ನೀತಿಗಳ ನಿರ್ವಹಣೆ, ಗ್ರಾಹಕ ಬಾಂಧವ್ಯ ನಿರ್ವಹಣೆ, ಪರಿಣಾಮಕಾರಿ ಮಾರಾಟ ನಿರ್ವಹಣೆ, ಪೂರೈಕೆಯಲ್ಲಿನ ಉತ್ಕೃಷ್ಟತೆ, ಗುಣಮಟ್ಟ ಸಂರಕ್ಷಣೆ, ಪ್ರತಿಭಾಪೂರ್ಣ ಆಡಳಿತೆಯ ರೂಪಣೆ, ನಾಯಕತ್ವ ಅಭಿವೃದ್ದಿ ಮುಂತಾದ ಜವಾಬ್ದಾರಿಗಳನ್ನು ನಿಭಾಯಿಸಿರುವ ರಾವ್‌ ಅವರಿಗೆ 30 ವರ್ಷಗಳ ಸುದೀರ್ಘ‌ ಅನುಭವವಿದೆ. 

ರಾವ್‌ ಇನ್‌ಫೋಸಿಸ್‌ ಸೇರಿದ್ದು 1986ರಲ್ಲಿ . ಬೆಂಗಳೂರು ವಿವಿಯಿಂದ ಇವರು ಇಲೆಕ್ಟ್ರಿಕಲ್‌ ಇಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. 

ನ್ಯಾಸ್‌ಕಾಂ ನ ಕಾರ್ಯಕಾರಿ ಮಂಡಳಿ ಮತ್ತು ಭಾರತೀಯ ಕೈಗಾರಿಕೆಗಳ ಮಹಾ ಒಕ್ಕೂಟದ ರಾಷ್ಟ್ರೀಯ ಮಂಡಳಿಯ ಸದಸ್ಯರೂ ಆಗಿದ್ದಾರೆ.  

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.