ಉತ್ತರಾಖಂಡ ಹೂಡಿಕೆ ಶೃಂಗ: 20,000 ಕೋಟಿ ರೂ. ನಿರೀಕ್ಷೆ
Team Udayavani, Sep 1, 2018, 5:38 PM IST
ಹೊಸದಿಲ್ಲಿ : ಮುಂದಿನ ತಿಂಗಳು ನಡೆಯಲಿರುವ ಹೂಡಿಕೆದಾರರ ಶೃಂಗದಲ್ಲಿ ಕನಿಷ್ಠ 20,000 ಕೋಟಿ ರೂ. ಹೂಡಿಕೆಯನ್ನು ಉತ್ತರಾಖಂಡ ಆಕರ್ಷಿಸಲಿದೆ ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
ಬೆಂಗಳೂರು, ಅಹ್ಮದಾಬಾದ್, ಮುಂಬಯಿ ಮತ್ತು ದಿಲ್ಲಿಯಲ್ಲಿ ರೋಡ್ ಶೋ ಕೈಗೊಂಡು ಹೂಡಿಕೆದಾರರನ್ನು ಆಕರ್ಷಿಸಲಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ರಾವತ್ ಅವರು “ಕೈಗಾರಿಕೆಗಳಿಗೆ ಭೂಮಿ ಒದಗಿಸುವುದಕ್ಕೆ ಉತ್ತರಾಖಂಡಕ್ಕೆ ಇರುವ ಇತಿಮಿತಿಗಳನ್ನು ನಾನು ತಿಳಿದಿದ್ದೇನೆ; ಆದರೆ ರಾಜ್ಯದೆಡೆಗೆ ಹರಿದು ಬರುವ ಹೂಡಿಕೆಗಳಿಗೆ ಅವಕಾಶ ಕಲ್ಪಿಸುವಲ್ಲಿ ಯಾವುದೇ ತೊಂದರೆ ಇಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು