ಇ-ಸಿಗರೇಟ್ ಮಾರಾಟ, ಉತ್ಪಾದನೆಗೆ ಕೇಂದ್ರದಿಂದ ನಿಷೇಧ: ನಿರ್ಮಲಾ ಸೀತಾರಾಮನ್

ಒಂದು ವರ್ಷ ಜೈಲುಶಿಕ್ಷೆ ಅನುಭವಿಸಬೇಕಾಗಲಿದೆ

Team Udayavani, Sep 18, 2019, 3:35 PM IST

E-Cigaratte

ನವದೆಹಲಿ: ಇ-ಸಿಗರೇಟ್ ನಿಷೇಧಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ. ಇ-ಸಿಗರೇಟ್ ಉತ್ಪಾದನೆ, ಆಮದು, ರಫ್ತು, ಮಾರಾಟ, ಹಂಚಿಕೆ ಸೇರಿದಂತೆ ಪ್ರತಿಯೊಂದಕ್ಕೂ ನಿಷೇಧ ಹೇರಲಾಗಿದೆ ಎಂದು ವರದಿ ವಿವರಿಸಿದೆ.

ಯುವ ಜನಾಂಗದ ಆರೋಗ್ಯದ ಮೇಲೆ ಬೀರಬಹುದಾದ ಪರಿಣಾಮ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.

ಇ-ಸಿಗರೇಟ್ ಸೇವನೆ ಚಟದಿಂದ ಅಮೆರಿಕದಲ್ಲಿ ಏಳು ಮಂದಿ ಸಾವನ್ನಪ್ಪಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಇ-ಸಿಗರೇಟ್ ಸೇವನೆ, ಉತ್ಪಾದನೆ, ಮಾರಾಟ, ಸಂಗ್ರಹಕ್ಕೆ ನಿಷೇಧ ಹೇರಿರುವುದಾಗಿ ಹೇಳಿದರು.

ಜನರು ಧೂಮಪಾನ ಚಟದಿಂದ ಹೊರ ಬರಲಿ ಎಂಬ ಉದ್ದೇಶದಿಂದ ಇ-ಸಿಗರೇಟ್ ಮಾರಾಟಕ್ಕೆ ಪ್ರೋತ್ಸಾಹ ನೀಡಲಾಗಿತ್ತು. ಆದರೆ ಬಹುತೇಕ ಜನರು ಇ-ಸಿಗರೇಟ್ ಸೇವನೆ ದುಶ್ಚಟಕ್ಕೆ ಗುರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಈ ನಿಟ್ಟಿನಲ್ಲಿ ಯುವ ಜನಾಂಗ ಇ-ಸಿಗರೇಟ್ ವ್ಯಸನದಿಂದ ದೂರ ಉಳಿಯಲು ನಿಷೇಧ ಹೇರಲಾಗಿದೆ ಎಂದರು.

ಒಂದು ವೇಳೆ ಇ-ಸಿಗರೇಟ್ ನಿಷೇಧ ಉಲ್ಲಂಘಿಸಿ ಮಾರಾಟ, ಉತ್ಪಾದನೆ ಮಾಡಿದಲ್ಲಿ ಒಂದು ಲಕ್ಷ ರೂಪಾಯಿವರೆಗೆ ದಂಡ ಅಥವಾ ಒಂದು ವರ್ಷ ಜೈಲುಶಿಕ್ಷೆ ಅನುಭವಿಸಬೇಕಾಗಲಿದೆ ಎಂದು ಸೀತಾರಾಮನ್ ವಿವರಿಸಿದ್ದಾರೆ.

ವರದಿಯ ಪ್ರಕಾರ ಇ-ಸಿಗರೇಟ್ ನಲ್ಲಿ ಸುಮಾರು 400 ಅಧಿಕ ಬ್ರ್ಯಾಂಡ್ ಗಳಿವೆ. ಕೆಲವನ್ನು ಭಾರತದಲ್ಲಿ ಉತ್ಪಾದಿಸಲಾಗುತ್ತಿದೆ. ಅದರಲ್ಲಿ ಸುಮಾರು 150 ವಿಧದ ಫ್ಲೇವರ್ ಗಳನ್ನು ಒಳಗೊಂಡಿದ್ದವು. ಇ-ಸಿಗರೇಟ್ ಸೇವನೆ ತಣ್ಣನೆಯ(ತಂಪು) ಅನುಭವ ನೀಡಲಿದೆಯಂತೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.