ಯುನಿಟೆಕ್ ಕಂಪೆನಿಯ ಆಡಳಿತ ನಿರ್ದೇಶಕ ಸಂಜಯ್ ಚಂದ್ರ ಅರೆಸ್ಟ್
Team Udayavani, Apr 1, 2017, 12:03 PM IST
ಹೊಸದಿಲ್ಲಿ : ಯುನಿಟೆಕ್ ಕಂಪೆನಿಯ ಆಡಳಿತ ನಿರ್ದೇಶಕ ಸಂಜಯ್ ಚಂದ್ರ ಹಾಗೂ ಇನ್ನಿಬ್ಬರನ್ನು ಇಂದು ಶನಿವಾರ ಹಣಕಾಸು ಅಕ್ರಮಗಳನ್ನು ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ.
ದಿಲ್ಲಿ ಪೊಲೀಸ್ನ ಆರ್ಥಿಕ ಅಪರಾಧಗಳ ವಿಭಾಗದವರು ಯುನಿಟೆಕ್ ಎಮ್ಡಿ ಚಂದ್ರ ಹಾಗೂ ಇನ್ನಿಬ್ಬರನ್ನು ಬಂಧಿಸಿದರು.
ಚಂದ್ರ ಅವರು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ವಿಚಾರಣೆಯನ್ನು ಎದುರಿಸಲಿದ್ದಾರೆ.
ಚಂದ್ರ ಅವರು ಒಂದು ಪ್ರಾಜೆಕ್ಟ್ ಗೆ ಮೀಸಲಾಗಿದ್ದ ಹಣವನ್ನು ಇನ್ನೊಂದಕ್ಕೆ ಕಾನೂನುಬಾಹಿರವಾಗಿ ಬಳಸುತ್ತಿದ್ದರು ಮತ್ತು ಹಣವನ್ನು ವಿದೇಶೀ ಖಾತೆಗಳಲ್ಲಿ ಇಡುತ್ತಿದ್ದರು ಎಂಬ ಆರೋಪವನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ