ಡಿಸೆಂಬರ್ ಅಂತ್ಯದೊಳಗೆ ನಿಮ್ಮ ಅಕೌಂಟ್ KYC ಅಪ್ಡೇಟ್ ಮಾಡಿ; ಇಲ್ಲದಿದ್ರೆ ಏನಾಗುತ್ತೆ ಗೊತ್ತಾ?


Team Udayavani, Oct 10, 2019, 4:40 PM IST

KYC-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ‘ನಿಮ್ಮ ಗ್ರಾಹಕರ ಬಗ್ಗೆ ತಿಳಿದುಕೊಳ್ಳಿ’ (ಕೆ.ವೈ.ಸಿ.) ನೀತಿಗಳನ್ನು ಪರಿಷ್ಕೃತಗೊಳಿಸಿದ್ದು ಆ ಪ್ರಕಾರ ಎಲ್ಲಾ ಬ್ಯಾಂಕ್ ಖಾತೆದಾರರು ತಮ್ಮ ಕೆ.ವೈ.ಸಿ.ಯನ್ನು 2020ರ ಜನವರಿ ತಿಂಗಳ ಒಳಗೆ ಸಲ್ಲಿಸಬೇಕಾಗಿರುವುದು ಕಡ್ಡಾಯವಾಗಲಿದೆ. ಇದಕ್ಕೆ ತಪ್ಪಿದಲ್ಲಿ ಅಂತಹ ಖಾತೆದಾರರ ಬ್ಯಾಂಕ್ ಖಾತೆಗಳು ರದ್ದುಗೊಳ್ಳುವ ಸಾಧ್ಯತೆಗಳಿವೆ.

ಗ್ರಾಹಕ ಜಾಗೃತಿಯ ಉದ್ದೇಶಕ್ಕಾಗಿ ಆರ್.ಬಿ.ಐ. ಈ ಕಟ್ಟುನಿಟ್ಟಿನ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ದೇಶಿಸಿದ್ದು ಆ ಪ್ರಕಾರವಾಗಿ ಎಸ್.ಬಿ.ಐ., ಐಡಿಬಿಐ, ಐಸಿಸಿಐ ಸೇರಿದಂತೆ ಸಾರ್ವಜನಿಕ ರಂಗದ ಬ್ಯಾಂಕುಗಳು ತಮ್ಮೆಲ್ಲಾ ಖಾತೆದಾರರಿಗೆ ಈ ಕುರಿತಾದ ಮಾಹಿತಿಯನ್ನು ಎಸ್.ಎಂ.ಎಸ್., ಇ-ಮೆಲ್ ಹಾಗೂ ಇನ್ನಿತರ ರೂಪದಲ್ಲಿ ನಿರಂತರವಾಗಿ ಕಳುಹಿಸುತ್ತಿವೆ.

ಬ್ಯಾಂಕ್ ಖಾತೆದಾರರು ತಮ್ಮ ಕೆ.ವೈ.ಸಿ.ಯನ್ನು ಬ್ಯಾಂಕ್ ಗೆ ಸಲ್ಲಿಸಲು ಮುಂದಿನ ವರ್ಷದ ಜನವರಿ 01 ಕಡೆಯ ದಿನವಾಗಿದ್ದರೆ, ಫೋನ್ ಪೇ, ಪೇಟಿಯಂ, ಅಮೆಝಾನ್ ಪೇ ಅಥವಾ ಈ ರೀತಿಯ ವ್ಯಾಲೆಟ್ ಗಳನ್ನು ಬಳಸುತ್ತಿರುವವರು ತಮ್ಮ ಕೆ.ವೈ.ಸಿ.ಯನ್ನು ಮುಂದಿನ ವರ್ಷದ ಫೆಬ್ರವರಿ 29ರ ಒಳಗೆ ಸಲ್ಲಿಸಬೇಕಾಗಿದೆ.

ತುಂಬಾ ಸಮಯದವರೆಗೆ ಕೆ.ವೈ.ಸಿ.ಯನ್ನು ಸಲ್ಲಿಸದಿರುವ ಖಾತೆದಾರರ ಖಾತೆಗಳನ್ನು ಸಂಬಂಧಪಟ್ಟ ಬ್ಯಾಂಕುಗಳ ಫ್ರೀಝ್ ಮಾಡುವ ಸಾಧ್ಯತೆ ಇರುವುದರಿಂದ ಖಾತೆದಾರರು ತಮ್ಮ ಕೆ.ವೈ.ಸಿ.ಗಳನ್ನು ಬ್ಯಾಂಕುಗಳಿಗೆ ಸಲ್ಲಿಸುವ ಮೂಲಕ ಈ ಅಪಾಯದಿಂದ ಪಾರಾಗಬಹುದು.

ಖಾತೆದಾರರು ತಮ್ಮ ಕೆ.ವೈ.ಸಿ.ಯನ್ನು ಸಲ್ಲಿಸಲು ತಾವು ಖಾತೆಗಳನ್ನು ಹೊಂದಿರುವ ಬ್ಯಾಂಕ್ ಶಾಖೆಗೆ ತೆರಳಿ ಅಲ್ಲಿ ಅಧಿಕಾರಿಗಳು ಕೇಳುವ ನಿರ್ಧಿಷ್ಟ ದಾಖಲೆಗಳನ್ನು ಸಲ್ಲಿಸಬೇಕಾಗಿರುತ್ತದೆ. ಇನ್ನು ತಮ್ಮ ಖಾತೆಗಳನ್ನು ನಿಯಮಿತ ಅವಧಿಗೆ ಅಪ್ ಡೇಟ್ ಮಾಡಿಕೊಳ್ಳುತ್ತಿರುವ ಖಾತೆದಾರರು ತಮ್ಮ ಬ್ಯಾಂಕಿನ ವೆಬ್ ಸೈಟ್ ನಲ್ಲಿ ಕೆ.ವೈ.ಸಿ. ಸಲ್ಲಿಸುವ ಕಡೆ ‘ನನ್ನ ಕೆ.ವೈ.ಸಿ. ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ’ (No changes in my KYC Details) ಎಂಬ ಆಯ್ಕೆಗೆ ಕ್ಲಿಕ್ ಮಾಡಬೇಕು.

ಹೈ ರಿಸ್ಕ್ ಗ್ರಾಹಕರು ತಮ್ಮ ಕೆ.ವೈ.ಸಿ.ಯನ್ನು  ಪ್ರತೀ ಎರಡು ವರ್ಷಗಳಿಗೊಮ್ಮೆ ಅಪ್ ಡೇಟ್ ಮಾಡಬೇಕಾಗಿರುತ್ತದೆ. ಇನ್ನು ಮೀಡಿಯಂ ರಿಸ್ಕ್ ಗ್ರಾಹಕರು ತಮ್ಮ ಕೆ.ವೈ.ಸಿ.ಯನ್ನು ಎಂಡು ವರ್ಷಗಳಿಗೊಮ್ಮೆ ಅಪ್ ಡೇಟ್ ಮಾಡಿದರೆ ಸಾಕು.

ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಹಾಗೂ ಹಣಕಾಸು ವಂಚನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರ್.ಬಿ.ಐ. ಸೂಚನೆಯ ಮೇರೆಗೆ ದೇಶದಲ್ಲಿರುವ ಎಲ್ಲಾ ಬ್ಯಾಂಕುಗಳು ಹಾಗೂ ಆನ್ ಲೈನ್ ಹಣಕಾಸು ವ್ಯವಹಾರ ನಡೆಸುವ ಅಪ್ಲಿಕೇಶನ್ ಗಳು ತಮ್ಮ ಗ್ರಾಹಕರು ಸುರಕ್ಷಿತ ವ್ಯವಹಾರವನ್ನು ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಹಕರ ಗುರುತು ಹಾಗೂ ವಿಳಾಸದ ಮಾಹಿತಿಯನ್ನು ಪಡೆದುಕೊಳ್ಳುತ್ತಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.