ವಾಹನ ಉತ್ಪಾದಕರಿಂದ ಗ್ರಾಹಕರಿಗೆ ಬಂಪರ್‌ ಆಫ‌ರ್‌ ಘೋಷಣೆ


Team Udayavani, Dec 15, 2019, 8:13 PM IST

Motor-Production-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೆಲ ದಿನಗಳಿಂದ ಹೆಸರಾಂತ ವಾಹನ ಉತ್ಪಾದನಾ ಕಂಪನಿಗಳು ದರ ಹೆಚ್ಚಳ ಕುರಿತು ಘೋಷಣೆ ಮಾಡಿದ್ದವು. ಆದರೆ ಇದೀಗ ವರ್ಷಾತ್ಯಂಕ್ಕೆ ಆಕರ್ಷಕ ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯುವ ಕಾರ್ಯತಂತ್ರ ರೂಪಿಸಿದೆ.

ಕಳೆದ 11 ತಿಂಗಳಿನಿಂದಲೂ ಮಾರುಕಟ್ಟೆ ಕುಸಿತ ಮತ್ತು ವ್ಯಾಪಾರದಲ್ಲಿ ಏರಿಳಿತಗಳನ್ನು ಕಂಡಿದ್ದ  ಆಟೋಮೊಬೈಲ್‌ ಕಂಪನಿಗಳು ವರ್ಷಾಂತ್ಯಕ್ಕೆ  ಭರ್ಜರಿ ಕೊಡುಗೆ ಹಾಗೂ ವಿಶೇಷ ರಿಯಾಯಿತಿಗಳ ಮೂಲಕ ಗ್ರಾಹಕರನ್ನು ಸೆಳೆಯಲು ಮುಂದಾಗಿವೆ.

ಗ್ರಾಹಕರು ಮುಂದಿನ ವರ್ಷದ ನಿಗದಿತ ಶುಲ್ಕಗಳಿಗೆ ಬದಲಾಗಿ ಈ ವರ್ಷದ ನೋಂದಣಿ ದರದೊಂದಿಗೆ ವಾಹನವನ್ನು ಖರೀದಿಸಬಹುದಾಗಿದೆ. ಜತೆಗೆ 2020ರ ಏಪ್ರಿಲ್‌ 1ರಿಂದ ಜಾರಿಗೆ ಬರುವ ಬಿಎಸ್‌-6 ಮಾದರಿ ವಾಹನಗಳು ಮಾರುಕಟ್ಟೆಗೆ ಬರುವುದರಿಂದ ಬಾಕಿ ಉಳಿದಿರುವ ಬಿಎಸ್‌-4 ವೃತ್ತಿಯ ವಾಹನಗಳನ್ನು ಮಾರಾಟ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂಪನಿ ಮೂಲಗಳು ತಿಳಿಸಿವೆ.

ರಿಯಾಯಿತಿ ಎಷ್ಟು?

ಮಾರುತಿ ಸುಜುಕಿ
ಕಾರು       —     ರಿಯಾಯಿತಿ (ರೂ)

ಆಲ್ಟೋ       –       800   60,000

ಬಲೆನೋ     –       45,000

ಎಸ್‌-ಕ್ರಾಸ್‌  –       1.13 ಲಕ್ಷ

ಸಿಯಝ್ (ಪೆಟ್ರೋಲ್)       –       75,000

ಲಗ್ನಿಸ್‌ (ಪೆಟ್ರೋಲ್)         –       65,000

ಹ್ಯುಂಡೈ ಇಂಡಿಯಾ
ಕಾರು        —         ರಿಯಾಯಿತಿ (ರೂ)

ಸ್ಯಾಂಟ್ರೊ    –       55,000

ವರ್ನಾ                –       60,000

ಕ್ರೆಟಾ          –       95,000

ಎಲಾಂಟ್ರಾ   –       2 ಲಕ್ಷ

ಗ್ರ್ಯಾಂಡ್‌ ಜಿ 10       –       20,000

ವೋಕ್ಸ್ ವ್ಯಾಗನ್‌
ಕಾರು         –       ರಿಯಾಯಿತಿ (ರೂ)

ಪೊಲೊ       –       1.5 ಲಕ್ಷ

ಹೋಂಡಾ ಕಾರುಗಳು
ಕಾರು         –       ರಿಯಾಯಿತಿ (ರೂ)

ಅಮೇಜ್‌      –       42,000

ಜಾಝ್        –       50,000

ಡಬ್ಲ್ಯೂಆರ್‌-ವಿ       –       45,000

ಸಿಟಿ ಸೆಡಾನ್‌         –       62,000

ಹೋಂಡಾ ಸಿವಿಕ್‌    –       2.5 ಲಕ್ಷ

ಟಾಟಾ ಮೋಟರ್ಸ್‌
ಕಾರು         –       ರಿಯಾಯಿತಿ (ರೂ)

ಟಿಯಾಗೊ    –       75,000

ಹೆಕ್ಸಾ         –       1.65 ಲಕ್ಷ

ನೆಕ್ಸಾನ್‌      –       1.07 ಲಕ್ಷ

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.