ವಾಹನ ಖರೀದಿಯ ಮೇಲೆ ಶೇ. 25 ರಷ್ಟು ತೆರಿಗೆ ವಿನಾಯಿತಿ.! ಏನಿದು ಕೇಂದ್ರದ ಹೊಸ ಯೋಜನೆ.?


Team Udayavani, May 9, 2021, 2:52 PM IST

vehicle scrappage policy 2021, 25 percent tax rebate will be given on buying a new car know the special plan of the government

ಸಾಂದರ್ಭಿಕ ಚಿತ್ರ

ನವ ದೆಹಲಿ : ಕೇಂದ್ರ ಸರ್ಕಾರ ದೇಶದ ಸಾರ್ವಜನಿಕರಿಗೆ ಒಂದು ಭರ್ಜರಿ ಆಫರ್ ಒಂದನ್ನು ನೀಡುತ್ತಿದೆ. ವಾಹನ ಖರೀದಿ ಮಾಡಿದ್ದಲ್ಲಿ ಶೇಕಡಾ 25 ರಷ್ಟು ತೆರಿಗೆ ವಿನಾಯಿತಿ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಹೌದು, ಕೇಂದ್ರ ಸರ್ಕಾರ ಮಾರ್ಚ್ ತಿಂಗಳಿನಲ್ಲಿ ತನ್ನ ಸ್ಕ್ರ್ಯಾಪಿಂಗ್ ಪಾಲಸಿಯ ಕರಡು ಪ್ರತಿಯನ್ನು ಜಾರಿಗೊಳಿಸಿತ್ತು. ವಾಯುಮಾಲಿನ್ಯವನ್ನು ನಿಒಯಂತ್ರಣಕ್ಕೆ ತರುವ ಉದ್ದೇಶದಿಂದ 15 ವರ್ಷ ಮೇಲ್ಪಟ್ಟ 15 ವರ್ಷಕ್ಕಿಂತ ಹಳೆಯ ಕಮರ್ಷಿಯಲ್ ಹಾಗೂ 20 ವರ್ಷಕ್ಕಿಂತ ಹಳೆಯ ನಾನ್ ಕಮರ್ಷಿಯಲ್ ವಾಹನಗಳನ್ನು ಸ್ಕ್ರ್ಯಾಪ್ ಎಂದು ಪರಿಗಣಿಸಲಾಗುವುದು ಎಂದು ಹೇಳಿತ್ತು. ಇದರ ಅನ್ವಯ ಅಕ್ಟೋಬರ್ 1 ರ ಮೇಲೆ ನೀವು ಹೊಸ ಕಾರುಗಳನ್ನು ಖರೀದಿಸಿದ್ದಲ್ಲಿ ನಿಮಗೆ ಶೇಕಡಾ 25 ರಷ್ಟು ತೆರಿಗೆ ವಿನಾಯಿತಿ ಮಾಡಲಾಗುವುದು ಎಂದು ಕೇಂದ್ರ ಘೋಷಣೆ ಮಾಡಿದೆ.

ಓದಿ : ರಾಜಸ್ಥಾನ್ ರಾಯಲ್ಸ್ ವೇಗಿ ಚೇತನ್ ಸಕಾರಿಯಾ ತಂದೆ ಕೋವಿಡ್ 19 ಸೋಂಕಿನಿಂದ ಸಾವು

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಹೊರಡಿಸಿರುವ ಕರಡು ಅಧಿಸೂಚನೆಯ ಅನ್ವಯ ನೀಡಿದ  ವೆಹಿಕಲ್ ಸ್ಕ್ರ್ಯಾಪಿಂಗ್ ಸರ್ಟಿಫಿಕೆಟ್ ಜೊತೆಗೆ ಸ್ವಂತ ಹೊಸ ವಾಹನ ಖರೀದಿಯ ಮೇಲೆ ರೋಡ್ ಟ್ಯಾಕ್ಸ್ ನಲ್ಲಿ ಶೇಕಡಾ. 25 ರಷ್ಟು ವಿನಾಯಿತಿ ಸಿಗಲಿದೆ ಹಾಗೂ ಕಮರ್ಷಿಯಲ್ ವಾಹನ ಖರೀದಿಯ ವೇಳೆ ಶೇ.15 ರಷ್ಟು ಏರಿಗೆ ವಿನಾಯಿತಿ ಸಿಗಲಿದೆ. 8 ವರ್ಷಗಳು ಹಳೆಯ ವಾಹನಗಳಿಂದ ಗ್ರೀನ್ ಟ್ಯಾಕ್ಸ್ ವಸೂಲಿ ಮಾಡಲಾಗುತ್ತದೆ ಮತ್ತು ಆ ಗ್ರೀನ್ ಟ್ಯಾಕ್ಸ್ ನಿಂದ ಬಂದ ಹಣವನ್ನು  ವಾಯುಮಾಲನ್ಯವನ್ನು ತಡೆಗಟ್ಟ್ಉವ ಉದ್ದೇಶದಿಂದ ಬೇಕಾದ ಎಲ್ಲ ಕಾರ್ಯಗಳಿಗೆ ಬಳಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಪ್ಯಾಸೆಂಜರ್ ವಾಹನ ಖರೀದಿಯ ಮೇಲೆ ಶೇ.25 ರಷ್ಟು ಹಾಗೂ ಕಮರ್ಷಿಯಲ್ ವಾಹನ ಖರೀದಿಯ ಮೇಲೆ ಶೇ.15 ರಷ್ಟು ವಿನಾಯಿತಿ ಸಿಗಲಿದೆ.

ಕಮರ್ಷಿಯಲ್ ವಾಹನಗಳ ಮೇಲೆ ಈ ತೆರಿಗೆ ವಿನಾಯ್ತಿ ನಿಮಗೆ 8 ವರ್ಷಗಳ ಅವಧಿಗೆ ದೊರೆತರೆ, ಪರ್ಸನಲ್ ವಾಹನ ಖರೀದಿಸುವವರಿಗೆ ಈ ತೆರಿಗೆ ವಿನಾಯ್ತಿ  ರಿಜಿಸ್ಟ್ರೇಷನ್ ದಿನಾಂಕದಿಂದ 15 ವರ್ಷಗಳವರೆಗೆ ಅಸ್ತಿತ್ವದಲ್ಲಿರಲಿದೆ

ಇನ್ನು,  ಕೇಂದ್ರ ಸಚಿವ ನಿತೀನ್ ಗಡ್ಕರಿ, ಈ ಸ್ಕ್ರ್ಯಾಪಿಂಗ್ ಪಾಲಸಿ ಜಾರಿಯಾದ ಬಳಿಕ ಹೊಸ ವಾಹನಗಳ ಬೆಲೆ ಶೇಕಡಾ.10ರಷ್ಟು ಇಳಿಕೆಯಾಗಲಿದ್ದು, ದೇಶದಲ್ಲಿ ಹೊಸ ವಾಹನಗಳ ಬೇಡಿಕೆಯಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಬಹುದು ಎಂದು ಅಂದಾಜಿಸಿದ್ದಾರೆ.

ಓದಿ : ಭಾರತವನ್ನು ಕಾಡುತ್ತಿರುವ ಗಂಭೀರ ಕಾಯಿಲೆ :ಪಿತ್ತಜನಕಾಂಗದ ಕೊಬ್ಬು

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.