ಐದು ಟೆಲಿಕಾಂ ವಲಯದಲ್ಲಿ ಸ್ಪೆಕ್ಟ್ರಮ್ ನನ್ನು ಖರೀದಿಸಿದ ವೊಡಾಫೋನ್ ಐಡಿಯಾ..!


Team Udayavani, Mar 3, 2021, 12:24 PM IST

Vodafone Idea buys spectrum in five telecom circles

ನವ ದೆಹಲಿ: ವೊಡಾಫೋನ್ ಐಡಿಯಾ ಲಿಮಿಟೆಡ್ 4 ಜಿ ವೈರ್‌ ಲೆಸ್ ಸೇವೆಗಾಗಿ ಹರಾಜಿನಲ್ಲಿ(auction) ಭಾರತದ ಐದು ಟೆಲಿಕಾಂ ವಲಯಗಳಲ್ಲಿ ಸ್ಪೆಕ್ಟ್ರಮ್ ನನ್ನು ಪಡೆದುಕೊಂಡಿದೆ ಎಂದು ಕಂಪನಿ ಮಂಗಳವಾರ(ಮಾ.2) ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ, ಕಂಪನಿಯು ಖರೀದಿಸಿದ ಸ್ಪೆಕ್ಟ್ರಮ್ ಪ್ರಮಾಣ ಅಥವಾ  ಆರ್ಥಿಕ ವಹಿವಾಟಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

ಕೆಲವು ವಲಯಗಳಲ್ಲಿ ಮತ್ತಷ್ಟು ದಕ್ಷತೆಯನ್ನು ಸೃಷ್ಟಿಸಲು ಸ್ಪೆಕ್ಟ್ರಮ್ ಹೋಲ್ಡಿಂಗ್ ನಂತರದ ವಿಲೀನವನ್ನು (ಆಗಸ್ಟ್ 2018 ರಲ್ಲಿ ವೊಡಾಫೋನ್ ಇಂಡಿಯಾ ಲಿಮಿಟೆಡ್ ಮತ್ತು ಐಡಿಯಾ ಸೆಲ್ಯುಲಾರ್ ಲಿಮಿಟೆಡ್) ಅತ್ಯುತ್ತಮವಾಗಿಸಲು ನಾವು ಈ ಅವಕಾಶವನ್ನು ಬಳಸಿದ್ದೇವೆ… ನಾವು 5 ವಲಯಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಸ್ಪೆಕ್ಟ್ರಮ್ ನಮ್ಮ 4 ಜಿ ವ್ಯಾಪ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ , ನಮ್ಮ ಗ್ರಾಹಕರಿಗೆ ಉತ್ತಮ ಡಿಜಿಟಲ್ ಅನುಭವವನ್ನು ನೀಡುತ್ತದೆ ”ಎಂದು ಕಂಪನಿ ತಿಳಿಸಿದೆ.

ಓದಿ : ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ: ಸಿದ್ದು ಆಗ್ರಹ

ಆಪರೇಟರ್‌ ಗಳು ತಂತ್ರಜ್ಞಾನವನ್ನು ವೇಗವಾಗಿ ಹೊರತರುವಂತೆ ಮಾಡಲು 5 ಜಿ ಸೇವೆಗಳಿಗೆ ನ್ಯಾಯಯುತ ಬೆಲೆಯಲ್ಲಿ ದೊಡ್ಡ ಪ್ರಮಾಣದ ಸ್ಪೆಕ್ಟ್ರಮ್ ಲಭ್ಯವಾಗಲಿದೆ ಎಂದು ಕಂಪನಿಯು ನಿರೀಕ್ಷಿಸಿದೆ ಎಂದು ವರದಿಯಾಗಿದೆ.

ಇನ್ನು, 5 ಜಿ ಪ್ರಯೋಗಗಳ ಕುರಿತು ಸರ್ಕಾರ ಶೀಘ್ರದಲ್ಲೇ ಪ್ರಕಟಣೆ ನೀಡಲಿದೆ ಎಂದು ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ತಿಳಿಸಿದ್ದಾರೆ.

ಆದಾಗ್ಯೂ, 3,300-3,600 ಮೆಗಾಹರ್ಟ್ಸ್ ಬ್ಯಾಂಡ್‌ ಗಳಲ್ಲಿ ಸ್ಪೆಕ್ಟ್ರಮ್ ಹರಾಜಿಗೆ ಅವರು ಟೈಮ್‌ ಲೈನ್ ನೀಡಲಿಲ್ಲ, ಇದನ್ನು 5 ಜಿ ಗಾಗಿ ಸೆಕ್ಟರ್ ರೆಗ್ಯುಲೇಟರ್ ನಿಗದಿಪಡಿಸಿದೆ. ಎರಡು ದಿನಗಳ ಹರಾಜು ಮಂಗಳವಾರ ಮುಕ್ತಾಯಗೊಂಡ ನಂತರ ವೊಡಾಫೋನ್ ಐಡಿಯಾ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ದೂರಸಂಪರ್ಕ ಇಲಾಖೆಯ (ಡಿಒಟಿ) ಅಧಿಕೃತ ಮಾಹಿತಿಯ ಪ್ರಕಾರ, ಟೆಲ್ಕೋಸ್ ಸೋಮವಾರ ಸ್ಪೆಕ್ಟ್ರಮ್ ಹರಾಜಿನ ಮೊದಲ ದಿನದಂದು, 77,146 ಕೋಟಿ ಮೌಲ್ಯದ ಬಿಡ್‌ ಗಳನ್ನು ಇಟ್ಟಿತ್ತು, ಇದು ಸರ್ಕಾರದ ಪ್ರಿ ಬಿಡ್ ಅಂದಾಜು, 45,000 ಕೋಟಿಗಿಂತ ಹೆಚ್ಚಾಗಿದೆ. ಫೆಬ್ರವರಿಯಲ್ಲಿ ಹಣವನ್ನು ಸಲ್ಲಿಸಿದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಭಾರ್ತಿ ಏರ್‌ಟೆಲ್ ಲಿಮಿಟೆಡ್ ಮತ್ತು ವೊಡಾಫೋನ್ ಐಡಿಯಾ ಎಂಬ ಮೂರೂ ಟೆಲಿಕಾಂ ಆಪರೇಟರ್‌ಗಳು ಹರಾಜಿನಲ್ಲಿ ಭಾಗವಹಿಸಿದ್ದಾರೆ ಎಂದು ಡಿಒಟಿ ತಿಳಿಸಿದೆ.

ಡಿಒಟಿ 2,308.8 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಅನ್ನು ಹರಾಜಿನಲ್ಲಿ  3.92 ಟ್ರಿಲಿಯನ್ ಮೂಲ ಬೆಲೆಗೆ ಹಾಕಿತ್ತು. 700MHz, 800MHz, 900MHz, 1,800MHz, 2,100MHz, 2,300MHz, ಮತ್ತು 2,500MHz ಬ್ಯಾಂಡ್‌ ಗಳಲ್ಲಿನ ಸ್ಪೆಕ್ಟ್ರಮ್ ಅನ್ನು ಮಾರಾಟಕ್ಕೆ ಇಡಲಾಗಿದೆ ಎಂದು ವರದಿಯಾಗಿದೆ.

ಓದಿ :  ಮಸ್ಕ್ ಅವರ ಸ್ಟಾರ್ ಲಿಂಕ್  ಸ್ಯಾಟಲೈಟ್ ಇಂಟರ್ ನೆಟ್ ಸೇವೆ 2022ರಲ್ಲಿ ಭಾರತಕ್ಕೆ ಲಭ್ಯ..?!

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.