ವೊಡಾಫೋನ್ – ಐಡಿಯಾ ನೀಡುತ್ತಿದೆ ಅಗ್ಗದ ರೀಚಾರ್ಜ್ ಪ್ಲ್ಯಾನ್ : ಇಲ್ಲಿದೆ ಸಂಪೂರ್ಣ ಮಾಹಿತಿ


Team Udayavani, Jun 1, 2021, 5:38 PM IST

vodafone-idea-chealest-recharge-plan-need-to-spend-just-9-rupee-per-day

ನವ ದೆಹಲಿ : ಟೆಲಿಕಾಂ ಕ್ಷೇತ್ರಗಳಲ್ಲಿ ಇತ್ತೀಚೆಗೆ  ಭಾರಿ ಪೈಪೋಟಿ ಕಾಣುತ್ತಿದ್ದು, ತನ್ನ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಟೆಲಿಕಾಂ ನೆಟ್ ವರ್ಕ್ ನ ದೈತ್ಯ ಕಂಪೆನಿಗಳು ನಾ ಮುಂದು ತಾ ಮುಂದು ಎನ್ನುತ್ತಿವೆ. ಹೊಸ ಹಾಗೂ ಅತ್ಯಾಕರ್ಷಕ ರೀಚಾರ್ಜ್ ಆಫರ್ ಗಳನ್ನು ನೀಡುವುದರ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿವೆ.

ಆ ಸಾಲಿಗೆ ಈಗ ಮತ್ತೊಂದು ಸೇರ್ಪಡೆಗೊಂಡಿದ್ದು, ವೊಡಾಫೋನ್ – ಐಡಿಯಾ ಅಥವಾ ವಿಐ (Vi) ತನ್ನ ಗ್ರಾಹಕರಿಗೆ ಅತ್ಯಾಕರ್ಷಕ ರೀಚಾರ್ಜ್ ಪ್ಲ್ಯಾನ್ ಪರಿಚಯಿಸಿದೆ.

ಇದನ್ನೂ ಓದಿ : ಲಸಿಕೆ ಮಿಶ್ರ ಪ್ರಯೋಗವಿಲ್ಲ, ಎಲ್ಲರೂ ಎರಡು ಡೋಸ್ ಲಸಿಕೆ ಪಡೆಯಲೇಬೇಕು: ಕೇಂದ್ರದ ಸ್ಪಷ್ಟನೆ

ವೊಡಾಫೋನ್ – ಐಡಿಯಾ ನೀಡುತ್ತಿರುವ ಈ ರೀಚಾರ್ಜ್ ಪ್ಲ್ಯಾನ್   ಅಗ್ಗದ ರಿಚಾರ್ಜ್ ಪ್ಲಾನ್ ಆಗಿದೆ. ನಿಮ್ಮ ಮೊಬೈಲ್ ಅಗತ್ಯತೆಗಳು ಇಲ್ಲಿ ಲಭ್ಯವಿದೆ.  ಇದರಲ್ಲಿ ದಿನಕ್ಕೆ 10 ರೂಪಾಯಿ, 13 ರೂಪಾಯಿ ಮತ್ತು 7 ರೂಪಾಯಿ  ವೆಚ್ಚ ಮಾಡಬೇಕಾಗಿ ಬರುತ್ತದೆ ಅಷ್ಟೆ.

ವೊಡಾಫೋನ್ – ಐಡಿಯಾ 398 ರೂ. ಪ್ಲ್ಯಾನ್ ನ  ವಿಶೇಷತೆಗಳೇನು..?

ಇದರಲ್ಲಿ ದಿನಕ್ಕೆ 3 ಜಿಬಿ ಡಾಟಾ ಸಿಗುತ್ತದೆ. 28 ದಿನಗಳ ಮಾನ್ಯತೆಯನ್ನು ಹೊಂದಿರುವ ಈ ರೀಚಾರ್ಜ್ ಪ್ಲ್ಯಾನ್ ಅನಿಯಮಿತ ಕರೆ. ದಿನಕ್ಕೆ 100 ಎಸ್ ಎಂ ಎಸ್ ಉಚಿತವಿದೆ.  ಹಾಗೂ ವಿಐ ಮೂವಿಸ್ ಮತ್ತು ಟೀವಿ ನೋಡಬಹುದು. ಈ ಪ್ಲಾನ್ ಪ್ರಕಾರ ನಿಮಗೆ ದಿನಕ್ಕೆ 14.21 ರೂಪಾಯಿ ಖರ್ಚು ಮಾಡಬೇಕಾಗಿ ಬರುತ್ತದೆ.

ವೊಡಾಫೋನ್ – ಐಡಿಯಾ  401 ರೂಪಾಯಿ ಪ್ಲ್ಯಾನ್ ನ ವಿಶೇಷತೆಗಳೇನು..?

ವೊಡಾಫೋನ್ – ಐಡಿಯಾ ಈ ಪ್ಲಾನ್ ಕೂಡ 28 ದಿನಗಳ ಮಾನ್ಯತೆಯನ್ನು ಹೊಂದಿದ್ದು, ಈ ರೀಚಾರ್ಜ್ ಪ್ಲ್ಯಾನ್ ನಲ್ಲಿ ಪ್ರತಿದಿನ 3 ಜಿಬಿ ಡಾಟಾ ಸಿಗುತ್ತದೆ. ಜೊತೆಗೆ 16 ಜಿಬಿ ಎಕ್ಸ್ಟ್ರಾ ಡಾಟಾ ಸಿಗುತ್ತದೆ. ಹಾಗೂ ದಿನಕ್ಕೆ 100 ಎಸ್ ಎಮ್ ಎಸ್  ಸಿಗುತ್ತದೆ. ಅನಿಯಮಿತ ಕರೆ ಕೂಡ ಇದೆ. ಮಾತ್ರವಲ್ಲದೇ, ಡಿಸ್ನಿ ಪ್ಲಸ್, ಹಾಟ್ ಸ್ಟಾರ್ , ವಿಐ ಮೂವಿಸ್ ನೋಡಬಹುದಾಗಿದ್ದು, ಈ ಪ್ಲಾನ್ ಗೆ ನೀವು ದಿನಕ್ಕೆ 14.31 ರೂ. ಖರ್ಚು ಮಾಡಬೇಕಾಗುತ್ತದೆ.

ವೊಡಾಫೋನ್ – ಐಡಿಯಾ   249 ರೂ. ಪ್ಲ್ಯಾನ್ ನ ವಿಶೇಷತೆಗಳೇನು..?

ವೊಡಾಫೋನ್ ಐಡಿಯಾ 249 ರೂ. ಪ್ಲಾನ್ ನಲ್ಲಿ ದಿನವೂ 1.5 ಜಿಬಿ ಡಾಟಾ ಸಿಗುತ್ತದೆ. ಇದಕ್ಕೆ ನೀವು ದಿನಕ್ಕೆ 8.89 ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಅನಿಯಮಿತ ಕರೆಯೊಂದಿಗೆ ಉಚಿತ ನೂರು ಎಸ್ ಎಮ್ ಎಸ್ ಒಳಗೊಂಡಿದ್ದು, 28 ದಿನಗಳ ಮಾನ್ಯತೆಯನ್ನು ಹೊಂದಿದೆ.

ಇದನ್ನೂ ಓದಿ : ವಿಡಿಯೋ ವೈರಲ್ : ಮದುವೆ ಸಮಾರಂಭದಲ್ಲಿಯೇ ಗುಂಡು ಹಾರಿಸಿದ ವಧು : FIR ದಾಖಲು

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.