16 ಶತಕೋಟಿ ಡಾಲರ್‌ಗೆ ಫ್ಲಿಪ್‌ ಕಾರ್ಟ್‌ ಖರೀದಿಸಿದ ವಾಲ್‌ ಮಾರ್ಟ್‌


Team Udayavani, May 9, 2018, 5:33 PM IST

Flipcart-700.jpg

ಹೊಸದಿಲ್ಲಿ : ವಿಶ್ವದ ಅತೀ ದೊಡ್ಡ ಚಿಲ್ಲರೆ ಮಾರಾಟಗಾರ ಸಂಸ್ಥೆಯಾಗಿರುವ ವಾಲ್‌ಮಾರ್ಟ್‌ ಇಂಕ್‌ ಇಂದು ಬುಧವಾರ ತಾನು ಫ್ಲಿಪ್‌ ಕಾರ್ಟ್‌ ಸಂಸ್ಥೆಯನ್ನು 16 ಶತಕೋಟಿ ಡಾಲರ್‌ಗೆ ಖರೀದಿಸಿರುವುದಾಗಿ ಮತ್ತು ಆ ಮೂಲಕ ಅದರ ಆಡಳಿತ ನಿಯಂತ್ರಣವನ್ನು ಪಡೆದಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. 

11 ವರ್ಷಗಳ ಹಿಂದೆ ಸಚಿನ್‌ ಬನ್ಸಾಲ್‌ ಅವರು ಬಿನ್ನಿ ಬನ್ಸಾಲ್‌ ಜತೆಗೂಡಿ ಸಹ ಸ್ಥಾಪಕರಾಗಿ ಆರಂಭಿಸಿದ್ದ ಫ್ಲಿಪ್‌ ಕಾರ್ಟ್‌ ನಲ್ಲಿನ ತನ್ನ ಶೇ.5ಕ್ಕೂ ಮೀರಿದ ಪೂರ್ಣ ಪಾಲನ್ನು ವಾಲ್‌ ಮಾರ್ಟ್‌ಗೆ ಮಾರುವ ಮೂಲಕ ತಮ್ಮ ಕಂಪೆನಿಯ ಒಡೆತನವನ್ನು ಕಳೆದುಕೊಂಡಿದ್ದಾರೆ. 

16 ಬಿಲಿಯ ಡಾಲರ್‌ ತೆತ್ತು ಖರೀದಿಸಿರುವ ಫ್ಲಿಪ್‌ ಕಾರ್ಟ್‌ ಸಂಸ್ಥೆಯಲ್ಲೀಗ ವಾಲ್‌ ಮಾರ್ಟ್‌ ಒಡೆತನದ ಪಾಲು ಶೇ.77 ಇದೆ. ಫ್ಲಿಪ್‌ ಕಾರ್ಟ್‌ ಮಾರುಕಟ್ಟೆ ಮೌಲ್ಯ 20 ಬಿಲಿಯ ಡಾಲರ್‌ ಇದೆ. 

ವಾಲ್‌ ಮಾರ್ಟ್‌ ಪಾಲನ್ನು ಕಳೆದು ಉಳಿದಿರುವ ಫ್ಲಿಪ್‌ ಕಾರ್ಟ್‌ ಪಾಲನ್ನು ಕಂಪೆನಿಯ ಈಗಿನ ಶೇರುದಾರರು, ಫ್ಲಿಪ್‌ ಕಾರ್ಟ್‌ ಸಹ ಸ್ಥಾಪಕ ಬಿನ್ನಿ ಬನ್ಸಾಲ್‌, ಚೀನದ ಟೆನ್‌ ಸೆಂಟ್‌ ಹೋಲ್ಡಿಂಗ್‌ಸ್‌ ಲಿಮಿಟೆಡ್‌, ಟೈಗರ್‌ ಗ್ಲೋಬಲ್‌ ಮ್ಯಾನೇಜ್‌ಮೆಂಟ್‌ ಎಲ್‌ಎಲ್‌ಸಿ ಮತ್ತು ಮೈಕ್ರೋಸಾಫ್ಟ್ ಕಾರ್ಪೊರೇಶನ್‌ ಹೊಂದಿರುತ್ತವೆ. 

ಕಳೆದ ವರ್ಷ ಫ್ಲಿಪ್‌ ಕಾರ್ಟ್‌ ಮಾರುಕಟ್ಟೆ ಮೌಲ್ಯ 12 ಬಿಲಿಯ ಡಾಲರ್‌ ಇದ್ದುದಾಗಿ ಸಿಬಿ ಇನ್‌ಸೈಟ್‌ ರಿಸರ್ಚರ್‌ ಅಂದಾಜಿಸಿತ್ತು. ಫ್ಲಿಪ್‌ ಕಾರ್ಟ್‌ ಗೆ ಈಗಿನ್ನು ಪರ್ಯಾಪ್ತ ಹೆಚ್ಚುವರಿ ಬಂಡವಾಳ ಒದಗಿರುವ ಕಾರಣ ಅದು ತನ್ನ ಪ್ರಬಲ ಎದುರಾಳಿ ಅಮೆಜಾನ್‌ ವಿರುದ್ಧ ಕತ್ತುಕತ್ತಿನ ಹೋರಾಟವನ್ನು ನೀಡಲಿದೆ. 

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.