![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
LTC ಕ್ಯಾಶ್ ವೋಚರ್ ಸ್ಕೀಮ್ ಪ್ರಯೋಜನವನ್ನು ಪಡೆಯಲು ಯಾರು ಅರ್ಹರು..? ಇಲ್ಲಿದೆ ಮಾಹಿತಿ
Team Udayavani, Mar 22, 2021, 10:21 AM IST
![Who can avail of benefit under LTC cash voucher scheme?](https://www.udayavani.com/wp-content/uploads/2021/03/22-1-620x372.jpg)
ನವ ದೆಹಲಿ : ಪ್ರಯಾಣ ವೆಚ್ಚಗಳಿಗೆ ಬದಲಾಗಿ ಖರೀದಿಸಿದ ಅಥವಾ ಪಡೆದ ಸರಕು ಮತ್ತು ಸೇವೆಗಳ ಬಿಲ್ ಗಳ ವಿರುದ್ಧ ತೆರಿಗೆ ಲಾಭ ಪಡೆಯಲು ಉದ್ಯೋಗಿಗಳಿಗೆ ಅವಕಾಶ ನೀಡುವ ಮೂಲಕ ಬಳಕೆಯನ್ನು ಹೆಚ್ಚಿಸಲು ಸರ್ಕಾರವು ಅಕ್ಟೋಬರ್ ನಲ್ಲಿ ರಜೆ ಪ್ರಯಾಣ ರಿಯಾಯಿತಿ(Leave Travel Concession (LTC)) ಕ್ಯಾಶ್ ವೋಚರ್ ಸ್ಕೀಮ್ ಅಥವಾ ಯೋಜನೆಯನ್ನು ಘೋಷಿಸಿದೆ.
31 ಮಾರ್ಚ್ 2021 ರೊಳಗಾಗಿ ಈ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಬಹುದಾಗಿದೆ. ಆದರೆ ಯಾರು ಲಾಭವನ್ನು ಪಡೆಯಬಹುದು ಎಂಬುದಕ್ಕೆ ಷರತ್ತುಗಳಿವೆ.
ಓದಿ : ಜಾತ್ರೆಯಿಂದ ಬರುತ್ತಿದ್ದವನಿಗೆ ಎದುರಾಯಿತು ಮೃತ್ಯು: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು
ನೀವು ಯೋಜನೆಗೆ ಅರ್ಹರಾಗಿದ್ದೀರಾ ಎಂದು ಗಮನಿಸೋಣ :
ಹೊಸ ತೆರಿಗೆ ಕಾನೂನು ಅಥವಾ ವ್ಯವಸ್ತೆಯನ್ನು ಆರಿಸಿಕೊಂಡ ಉದ್ಯೋಗಿಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ,
ಪ್ರತಿ ತೆರಿಗೆದಾರರು ನಾಲ್ಕು ವರ್ಷಗಳ ಬ್ಲಾಕ್ ನಲ್ಲಿ ಎರಡು ಪ್ರಯಾಣಗಳಿಗೆ ರಜೆ ಪ್ರಯಾಣ ಭತ್ಯೆ (ಎಲ್ಟಿಎ) ವಿನಾಯಿತಿ ಪಡೆಯಬಹುದಾಗಿದೆ.
ಈ ಯೋಜನೆಯನ್ನು ಆರಂಭದಲ್ಲಿ ಸರ್ಕಾರಿ ನೌಕರರಿಗಾಗಿ/ ಉದ್ಯೋಗಿಗಳಿಗಾಗಿ ಮಾತ್ರ ಪ್ರಾರಂಭಿಸಲಾಯಿತು ಆದರೆ ನಂತರ ಅದನ್ನು ಖಾಸಗಿ ವಲಯದ ಉದ್ಯೋಗಿಗಳಿಗೂ ವಿಸ್ತರಿಸಲಾಯಿತು. ಈ ಯೋಜನೆಯಡಿ ಲಾಭ ಪಡೆಯಲು, ನೌಕರರು ಅಕ್ಟೋಬರ್ 12 ಮತ್ತು ಮಾರ್ಚ್ 31 ರ ನಡುವೆ ಮಾಡಿದ ಖರೀದಿಗಳಿಗೆ ಬಿಲ್ ಗಳನ್ನು ಸಲ್ಲಿಸಬೇಕಾಗುತ್ತದೆ.
ಓದಿ : ‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್ ಫುಲ್ ಖುಷ್
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.