ನವೆಂಬರ್‌ನಲ್ಲಿ ಸಗಟು ಮಾರಾಟ ಹಣದುಬ್ಬರ ಶೇ.5.85ಕ್ಕೆ ಇಳಿಕೆ


Team Udayavani, Dec 14, 2022, 10:11 PM IST

ನವೆಂಬರ್‌ನಲ್ಲಿ ಸಗಟು ಮಾರಾಟ ಹಣದುಬ್ಬರ ಶೇ.5.85ಕ್ಕೆ ಇಳಿಕೆ

ಹೊಸದಿಲ್ಲಿ/ಮುಂಬಯಿ: ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ ನವೆಂಬರ್‌ನಲ್ಲಿ ಶೇ.5.85ಕ್ಕೆ ಇಳಿಕೆಯಾಗಿದೆ. ಇದು 21 ತಿಂಗಳ ಕನಿಷ್ಠ ಮಟ್ಟದ್ದಾಗಿದೆ ಎಂದು ಬುಧವಾರ ಬಿಡುಗಡೆಯಾಗಿರುವ ದತ್ತಾಂಶಗಳಲ್ಲಿ ಉಲ್ಲೇಖಿಸಲಾಗಿದೆ.

ಆಹಾರ, ತೈಲೋತ್ಪನ್ನ ಮತ್ತು ಉತ್ಪಾದನ ಕ್ಷೇತ್ರಗಳಲ್ಲಿ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಅಕ್ಟೋಬರ್‌ನಲ್ಲಿ ಹಣದುಬ್ಬರ ಪ್ರಮಾಣ ಶೇ.8.39 ಆಗಿತ್ತು.

ಅದಕ್ಕೆ ಪೂರಕವಾಗಿ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಮುಂದಿನ ದಿನಗಳಲ್ಲಿ ಹಣದುಬ್ಬರ ಪ್ರಮಾಣ ಮತ್ತಷ್ಟು ಇಳಿಕೆಯಾಗಲಿದೆ. ಜನರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಈ ಕ್ರಮ ಕೈಗೊಳ್ಳಲಿದೆ. ಸದ್ಯದ ಮಿತಿ ಆರ್‌ಬಿಐ ಸೂಚಿಸಿದ್ದಂತೆಯೇ ಇದೆ ಎಂದರು.

ಯು.ಕೆ.ಯಲ್ಲಿ ಕುಸಿತ
ಮತ್ತೂಂದೆಡೆ, ಯು.ಕೆ.ಯಲ್ಲಿ ಕೂಡ ಹಣದುಬ್ಬರ ಪ್ರಮಾಣ ಕೊಂಚ ಇಳಿಕೆಯಾಗಿದೆ. ನವೆಂಬರ್‌ನಲ್ಲಿ ಶೇ.11.1 ಇದ್ದದ್ದು ಹಾಲಿ ತಿಂಗಳಲ್ಲಿ ಶೇ.10.7ಕ್ಕೆ ಇಳಿಕೆಯಾಗಿದೆ. ಆದರೂ 40 ವರ್ಷದ ಗರಿಷ್ಠ ಮಿತಿಯಲ್ಲೇ ಇದೆ ಎನ್ನುವುದು ಗಮನಾರ್ಹ.

ಟಾಪ್ ನ್ಯೂಸ್

1-sadasd

Didi ಆರೋಪ ಹೊರಿಸುವಲ್ಲಿ ‘ಮಾಸ್ಟರ್’: ಕಾಂಗ್ರೆಸ್ ತಿರುಗೇಟು

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

biren-singh

Manipur 30 ಬಂಡುಕೋರರ ಹತ್ಯೆ, ಹಲವರ ಬಂಧನ: ಸಿಎಂ ಬಿರೇನ್ ಸಿಂಗ್

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್

Laxmi hebbalkar

ಬಜರಂಗದಳ, ಆರ್ ಎಸ್ಎಸ್ ಬ್ಯಾನ್ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ: Laxmi hebbalkar

Sharad pawar (2)

New Parliament ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ್ದು ಸರಿಯಲ್ಲ: ಪವಾರ್

Kharge (2)

Democracy ಎಂದರೆ ಕೇವಲ ಕಟ್ಟಡಗಳಲ್ಲ…: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb-3

2,000 notes ಹಿಂಪಡೆಯುವಿಕೆಯ ಪ್ರಕ್ರಿಯೆ ಸಮಸ್ಯೆಗೆ ಎಡೆಮಾಡಿಕೊಡುವುದಿಲ್ಲ

ಉತ್ತರಪ್ರದೇಶ: ಹಲವೆಡೆ 2,000 ರೂ. ನೋಟು ಸ್ವೀಕರಿಸಲು ನಕಾರ, ಚಿನ್ನ ಖರೀದಿಸಲು ಆಸಕ್ತಿ!

Lucknow: ಹಲವೆಡೆ 2,000 ರೂ. ನೋಟು ಸ್ವೀಕರಿಸಲು ನಕಾರ, ಚಿನ್ನ ಖರೀದಿಸಲು ಆಸಕ್ತಿ!

Vodafone: ಮುಂದಿನ 3 ವರ್ಷಗಳ ಅವಧಿಯಲ್ಲಿ11 ಸಾವಿರ ಉದ್ಯೋಗಿಗಳ ವಜಾ

Vodafone: ಮುಂದಿನ 3 ವರ್ಷಗಳ ಅವಧಿಯಲ್ಲಿ11 ಸಾವಿರ ಉದ್ಯೋಗಿಗಳ ವಜಾ

Bank of Baroda; ಬಿಒಬಿಗೆ 4,775 ಕೋಟಿ ಲಾಭ

Bank of Baroda; ಬಿಒಬಿಗೆ 4,775 ಕೋಟಿ ಲಾಭ

ಚಿಲ್ಲರೆ ಹಣದುಬ್ಬರ ಶೇ.4.7ಕ್ಕೆ ಇಳಿಕೆ: 18 ತಿಂಗಳಲ್ಲೇ ಕನಿಷ್ಠಕ್ಕೆ

ಚಿಲ್ಲರೆ ಹಣದುಬ್ಬರ ಶೇ.4.7ಕ್ಕೆ ಇಳಿಕೆ: 18 ತಿಂಗಳಲ್ಲೇ ಕನಿಷ್ಠಕ್ಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

IPL 2023: ಫೈನಲ್ ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?

1-sadasd

Didi ಆರೋಪ ಹೊರಿಸುವಲ್ಲಿ ‘ಮಾಸ್ಟರ್’: ಕಾಂಗ್ರೆಸ್ ತಿರುಗೇಟು

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ

biren-singh

Manipur 30 ಬಂಡುಕೋರರ ಹತ್ಯೆ, ಹಲವರ ಬಂಧನ: ಸಿಎಂ ಬಿರೇನ್ ಸಿಂಗ್

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್