2020ರಲ್ಲಿ ಇಸವಿಯನ್ನು ಶಾರ್ಟ್ ಕಟ್ ಆಗಿ ಬರೆಯುವ ಮುನ್ನ ಇದನ್ನೊಮ್ಮೆ ಓದಿ!


Team Udayavani, Dec 27, 2019, 6:35 PM IST

Cheque-Writting-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: 2019ನೇ ಕ್ಯಾಲೆಂಡರ್ ವರ್ಷ ಮುಗಿಯುತ್ತಾ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ 2020 ಹೊಸ ವರ್ಷದ ಆಗಮನವಾಗಿಲಿದೆ. 21ನೇ ಶತಮಾನದಲ್ಲಿ ನಾವು 20 ವರ್ಷಗಳನ್ನು ಈಗಾಗಲೇ ಕ್ರಮಿಸಿಯಾಗಿದೆ ಎನ್ನುವಲ್ಲಿಗೆ 2020 ಮಹತ್ವದ್ದಾಗುತ್ತದೆ. ಆದರೆ ವ್ಯಾವಹಾರಿಕವಾಗಿ ನೋಡುವುದಾದಲ್ಲಿ 2020 ನಾವೆಲ್ಲರೂ ಬಹಳ ಜಾಗರೂಕತೆಯಿಂದ ಇರಬೇಕಾದ ವರ್ಷವೂ ಹೌದು. ಇದು ಹೇಗೆ ಅನ್ನುತ್ತೀರೋ, ಹಾಗಾದರೆ ಮುಂದೆ ಓದಿ…

ಸಾಮಾನ್ಯವಾಗಿ ನಾವು ದಾಖಲೆಗಳಲ್ಲಿ ಅಥವಾ ಇನ್ಯಾವುದೋ ಸ್ಲಿಪ್ ಗಳಲ್ಲಿ ದಿನಾಂಕ/ತಿಂಗಳು/ಇಸವಿ ಬರೆಯುವಾಗ ಸಾಮಾನ್ಯವಾಗಿ ಒಂದು ವಿಧಾನವನ್ನು ಅನುಸರಿಸುತ್ತೇವೆ ಉದಾಹರಣೆಗೆ 27-12-19 ಇಲ್ಲಿ 19 ಎನ್ನುವುದು 2019ರ ಶಾರ್ಟ್ ಕಟ್ ಆಗಿದೆ. ಆದರೆ ವಿಚಿತ್ರವೆಂದರೆ ಮುಂದಿನ ವರ್ಷ ನೀವು ಈ ರೀತಿಯಾಗಿ ಬರೆಯುವ ಮುನ್ನ ಒಮ್ಮೆ ಆಲೋಚಿಸಬೇಕಾಗುತ್ತದೆ.

ಯಾಕೆಂದರೆ ಒಂದುವೇಳೆ ನೀವು 01-01-20 ಎಂದು ಬರೆದಿರಿ ಎಂದಿಟ್ಟುಕೊಳ್ಳಿ ಆವಾಗ 20ರ ಎದುರು ಯಾವ ಇಸವಿಯನ್ನಾದರೂ ನಮೂದಿಸಲು ಸಾಧ್ಯವಿರುತ್ತದೆ! 01-01-20ನ್ನು ತಿದ್ದಿ 2000 ನೇ ಇಸವಿಯಿಂದ 2019ರವರೆಗೆ ಅಥವಾ 2020ರಿಂದ 2099ರವರೆಗೆ ಯಾವ ಇಸವಿಯನ್ನು ಬೇಕಾದರೂ ಬರೆದುಕೊಳ್ಳಲು ಅವಕಾಶವಿರುತ್ತದೆ!

ಹಾಗಾಗಿ ಚೆಕ್ ಗಳಲ್ಲಿ, ಒಪ್ಪಂದ ಪತ್ರಗಳಲ್ಲಿ ಅಥವಾ ಇನ್ಯಾವುದೇ ಪ್ರಮುಖ ದಾಖಲೆಗಳಲ್ಲಿ ಮುಂದಿನ ವರ್ಷ ಇಸವಿ ಬರೆಯುವಾಗ ಎಚ್ಚರಿಕೆಯಿಂದಿರಿ ಮತ್ತು ಪೂರ್ಣ ಇಸವಿಯನ್ನು ಬರೆಯುವುದು ಕಾನೂನು ಸಹಿತ ಎಲ್ಲಾ ದೃಷ್ಟಿಯಿಂದಲೂ ಸುರಕ್ಷಿತ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.