2020-21ರ ಆರ್ಥಿಕ ವರ್ಷದಲ್ಲಿ ವಿಪ್ರೋ ಸಂಸ್ಥೆಯ ಸಿಇಒ ಪಡೆದ ವಾರ್ಷಿಕ ವೇತನ 64 ಕೋಟಿ..!


Team Udayavani, Jun 14, 2021, 9:31 PM IST

wipro-ceo-thierry-delaporte-gets-rs-64-crore-in-fy21

ಬೆಂಗಳೂರು : ವಿಪ್ರೋ ಸಿಇಒ ಥಿಯೆರ್ರಿ ಡೆಲಾಪೋರ್ಟ್‌ 2020-21ರ ಆರ್ಥಿಕ ವರ್ಷದಲ್ಲಿ 8.8 ಮಿಲಿಯನ್ ಡಾಲರ್‌(64 ಕೋಟಿ) ವೇತನವನ್ನು ಪಡೆದಿದ್ದಾರೆ ಎಂದು ಸಂಸ್ಥೆಯು ರೆಗ್ಯುಲೇಟರಿ ಫೈಲಿಂಗ್‌ ನಲ್ಲಿ ಮಾಹಿತಿ ನೀಡಿದೆ.

ವಿಪ್ರೋ ಸಂಸ್ಥೆಗೆ ಸದಾ ಪೈಪೋಟೊ ನೀಡುವ ಪ್ರತಿಸ್ಪರ್ಧಿ ಸಂಸ್ಥೆಗಳಾದ ಟಿಸಿಎಸ್‌, ಇನ್ಫೋಸಿಸ್ ನ  ಸಿಇಒ ಗಳಿಗಿಂತ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ : “ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

2020 ಜುಲೈ 6 ರಂದು ವಿಪ್ರೋ ಸಂಸ್ಥೆಗೆ ಸಿಇಒ ನೇಮಕ ಆಗಿದ್ದರು. ಸಂಸ್ಥೆಯ ನೇತೃತ್ವ ವಹಿಸಿಕೊಂಡ ಥಿಯೆರ್ರಿ ಡೆಲಾಪೋರ್ಟ್‌ ಅವರಿಗೆ ಸಂಸ್ಥೆ ಕಡೆಯಿಂದ ವಾರ್ಷಿಕವಾಗಿ ಬರೋಬ್ಬರಿ 40 ಕೋಟಿ ವೇತನ ಸಿಗಲಿದ್ದು, ಮಾತ್ರವಲ್ಲದೇ, ಸುಮಾರು 14 ಕೋಟಿಯಷ್ಟು ಹಣ ಸಂಸ್ಥೆಯ  ವಾರ್ಷಿಕ ಷೇರು ವಹಿವಾಟುಗಳ ಆದಾಯವೂ ಸಿಗಲಿದ್ದು, ಒಟ್ಟು 2020-21ರ ಆರ್ಥಿಕ ವರ್ಷದಲ್ಲಿ64 ಕೋಟಿಯಷ್ಟು ಹಣ ವಾರ್ಷಿಕ ವೇತನವಾಗಿ ದೊರೆತಿದೆ.

ಸಿಇಒ ಮತ್ತು ಎಂಡಿ ಸ್ಥಾನಕ್ಕೆ ಥಿಯೆರ್ರಿ ಅವರನ್ನು ಕಳೆದ ಮೇನಲ್ಲಿ ವಿಪ್ರೋ ಸಂಸ್ಥೆ ನೇಮಕ ಮಾಡಿಕೊಳ್ಳಲಾಗಿತ್ತು. ಇನ್ನು, ಜುಲೈ 5, 2025ರವರೆಗೆ ವಿಪ್ರೋ ಸಂಸ್ಥೆಯ ಸಿಇಒ ಆಗಿ ಆಡಳಿತ ವಹಿಸಲಿದ್ದಾರೆ.

ಬೆಂಗಳೂರು ಮೂಲದ ವಿಪ್ರೋ ಐಟಿ ಸಂಸ್ಥೆಗೆ ಡೆಲಾಪೋರ್ಟ್ ಸಿಇಒ ಆಗುವ ಮೊದಲು, ಫ್ರೆಂಚ್ ಮೂಲದ ಐಟಿ ದೈತ್ಯ ಸಂಸ್ಥೆ ಕ್ಯಾಪ್ಜೆಮಿನಿಯ ಸಿಇಒ ಆಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕಾ ಪ್ರಯೋಗ : ಏಮ್ಸ್

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.