ತನ್ನ ಕಿರಿಯ ಉದ್ಯೋಗಿಗಳಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ವೇತನ ಹೆಚ್ಚು ಮಾಡಿದ ವಿಪ್ರೊ..!

 ಸಹಾಯಕ ವ್ಯವಸ್ಥಾಪಕ ಹಾಗೂ ಅದಕ್ಕಿಂತ ಕಿರಿಯ ಹುದ್ದೆಗಳಲ್ಲಿ ಇರುವವರಿಗೆ ಮೆರಿಟ್ ಆಧಾರದಲ್ಲಿ ಹೆಚ್ಚುವರಿ ವೇತನ

Team Udayavani, Jun 19, 2021, 3:03 PM IST

wipro-to-roll-out-salary-hikes-for-junior-staff-from-sep-1

ನವ ದೆಹಲಿ : ಕೋವಿಡ್ ಮಹಾಮಾರಿ ಎಲ್ಲಾ ವರ್ಗಗಳಿಗೆ ಭಾರಿ ಪ್ರಮಾಣದಲ್ಲಿ ಹೊಡೆತ ಕೊಟ್ಟಿದೆ. ಉದ್ಯಮ ಕ್ಷೇತ್ರಗಳು ಅನುಭವಿಸಿದಷ್ಟು ಸಂಕಷ್ಟ ಮತ್ತೆ ಯಾವ ಕ್ಷೇತ್ರಗಳು ಅನುಭವಿಸಿಲ್ಲ.

ವ್ಯಾಪಾರ ವಹಿವಾಟುಗಳು, ಉತ್ಪಾದನೆಗಳು ಕುಂಟಿತಗೊಂಡಿವೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿಯೂ  ವರಪ್ರೋ ತನ್ನ ಉದ್ಯೋಗಿಗಳಿಗೆ ಹೆಚ್ಚುವರಿ ವೇತನವನ್ನು ನೀಡಲು ಮುಂದಾಗಿದೆ.

ಹೌದು,  ಐ.ಟಿ ಕ್ಷೇತ್ರಗಳಲ್ಲಿಯೇ ದೈತ್ಯ ಸಂಸ್ಥೆ ಎಂದು ಕರೆಸಿಕೊಳ್ಳುವ  ವಿಪ್ರೊ ತನ್ನ ಕಿರಿಯ ಶ್ರೇಣಿಯ ಉದ್ಯೋಗಿಗಳಿಗೆ  ಹೆಚ್ಚುವರಿ ವೇತನವನ್ನು ನೀಡಲಿದೆ ಎಂದು ಘೋಷಿಸಿದೆ.

ಇದನ್ನೂ ಓದಿ : ಐತಿಹಾಸಿಕ ಟೆಸ್ಟ್‌ ಫೈನಲ್: ಕೃಪೆ ತೋರಿದ ವರುಣ, ಟಾಸ್ ಗೆದ್ದ ಕೇನ್ ವಿಲಿಯಮ್ಸನ್

ಬರುವ  ಸೆಪ್ಟೆಂಬರ್ 1ರಿಂದ ಈ ನಿಯಮ ಜಾರಿಗೆ ಬರುವಂತೆ ವೇತನ ಹೆಚ್ಚಿಸಲಿದೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಹೇಳಿದೆ.

ಇನ್ನು, “ಸಹಾಯಕ ವ್ಯವಸ್ಥಾಪಕ ಹಾಗೂ ಅದಕ್ಕಿಂತ ಕಿರಿಯ ಹುದ್ದೆಗಳಲ್ಲಿ ಇರುವವರಿಗೆ ಮೆರಿಟ್ ಆಧಾರದಲ್ಲಿ ಹೆಚ್ಚುವರಿ ವೇತನವನ್ನು ನೀಡಲು ಸಂಸ್ಥೆ ಮುಯಂದಾಗಿದ್ದು, ಗ್ರಾಹಕರ ಪಾಲಿಗಿದು ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸೌಭಾಗ್ಯವೇ ಸರಿ.

ಈ ಕಿರಿಯ ಹುದ್ದೆಗಳಲ್ಲಿ ಸಂಸ್ಥೆಯಲ್ಲಿ ದುಡಿಯುತ್ತಿರುವ ಅರ್ಹರಿಗೆ ಜನವರಿಯಲ್ಲಿಯೂ ಕೂಡ ಸಂಸ್ಥೆ ಹೆಚ್ಚುವರಿ ವೇತನವನ್ನು ನೀಡಿತ್ತು. ಈಗ ಮತ್ತೆ ಒಂದೇ ವರ್ಷದಲ್ಲಿ ತನ್ನ ಕಿರಿಯ ಉದ್ಯೋಗಿಗಳಿಗೆ ವೇತನವನ್ನು ಹೆಚ್ಚು ಮಾಡಲಿದೆ ಎಂದು ತಿಳಿಸಿದೆ.

ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿರುವ ಈ ಹೆಚ್ಚುವರಿ ವೇತನ ಈ ಕ್ಯಾಲೆಂಡರ್ ವರ್ಷದಲ್ಲಿನ ಎರಡನೆಯ ವೇತನ ಹೆಚ್ಚಳಎಂದು ಸಂಸ್ಥೆಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತು ಕ್ರಮಕ್ಕೆ ಅರುಣ್ ಸಿಂಗ್ ಸೂಚನೆ: ಅಶೋಕ್

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.