ಈ ದಿನಾಂಕದೊಳಗೆ ಹೋಂಡಾ ಆಕ್ಟಿವಾ ಬುಕ್ ಮಾಡಿದರೆ ನಿಮಗೆ ಭರ್ಜರಿ ಆಫರ್..!


Team Udayavani, Jun 25, 2021, 4:16 PM IST

Without downpayment can book a honda activa know the process

ನವ ದೆಹಲಿ :  ಜೂನ್ 30ರೊಳಗೆ  ಹೋಂಡಾ ಮೋಟಾರ್‌ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈವೇಟ್ ಹೋಂಡಾ ಆಕ್ಟಿವಾ 125 ನನ್ನು ಬುಕ್ ಮಾಡಿದರೆ ನಿಮಗೆ ಭರ್ಜರಿ ಆಫರ್ ಸಿಗಲಿದೆ.

ಮುಂಗಡವಾಗಿ ಬುಕ್ ಮಾಡುವುದರಿಂದ, ಬುಕ್ಕಿಂಗ್ ಮೇಲೆ 3,500 ರೂ.ಕ್ಯಾಶ್ ಬ್ಯಾಕ್ ದೊರಕಲಿದೆ. ಆದರೇ,ಇದಕ್ಕಾಗಿ, ಗ್ರಾಹಕರು, ಎಸ್‌ಬಿಐನ ಕ್ರೆಡಿಟ್ ಕಾರ್ಡ್‌ನೊಂದಿಗೆ ವಾಹನ ಬುಕ್ ಮಾಡಬೇಕು. ಅಂದರೆ, ಎಸ್‌ಬಿಐ ಕಾರ್ಡ್‌ನೊಂದಿಗೆ ಸ್ಕೂಟರ್ ಬುಕ್ ಮಾಡಿದರೆ, 5% ಕ್ಯಾಶ್‌ ಬ್ಯಾಕ್ ದೊರಕಲಿದೆ.

ಹೋಂಡಾ ಆಕ್ಟಿವಾ 125 ನಲ್ಲಿ 3,500 ರೂ. ಕ್ಯಾಶ್‌ ಬ್ಯಾಕ್ ಪಡೆಯಲು ಕೆಲವು ಷರತ್ತುಗಳಿವೆ.

ಇದನ್ನೂ ಓದಿ : ಕೊಡವೂರು ಕಲ್ಮತ್ ಮಸೀದಿಗೆ ಮಂಜೂರು ಮಾಡಿದ ಸರ್ಕಾರಿ ಜಾಗ ಮರಳಿ ಸರ್ಕಾರದ ವಶಕ್ಕೆ

ಎಸ್‌ ಬಿ ಐ ಕಾರ್ಡ್‌ ನೊಂದಿಗೆ ಇಎಂಐನಲ್ಲಿ ಸ್ಕೂಟರ್ ಖರೀದಿಸಿದರೆ ಮಾತ್ರ  ಆಫರ್ ಪಡೆಯುವುದು ಸಾಧ್ಯವಾಗುತ್ತದೆ. ಇದಕ್ಕಾಗಿ, ನಿಮ್ಮ ಕಾರ್ಡ್‌ ನಿಂದ ಕನಿಷ್ಠ 40,000 ರೂ.ಗಳ ವ್ಯವಹಾರವನ್ನು ಮಾಡಬೇಕು. ಈ ಸ್ಕೂಟರ್ ಅನ್ನು ಯಾವುದೇ ಡೌನ್ ಪೇಮೆಂಟ್ ಇಲ್ಲದೆ ಖರೀದಿಸಲು ಬಯಸಿದರೆ, ಎಸ್‌ ಬಿ ಐ ಕಾರ್ಡ್‌ ನಿಂದಲೇ ಸ್ಕೂಟರ್ ಖರೀದಿಸಿ.

ಹೋಂಡಾದ ಈ ಕೊಡುಗೆಯ ದೊಡ್ಡ ವೈಶಿಷ್ಟ್ಯವೆಂದರೆ ನೀವು ಎಸ್‌ ಬಿ ಐ ಕ್ರೆಡಿಟ್ ಕಾರ್ಡ್‌ ನೊಂದಿಗೆ ಖರೀದಿಸಿದರೆ ಹೋಂಡಾ ಆಕ್ಟಿವಾ 125 ಗಾಗಿ, ಡೌನ್ ಪೇಮೆಂಟ್ ನೀಡಬೇಕಾಗಿಲ್ಲ. ಯಾವುದೇ ರೀತಿಯ ಡಾಕ್ಯುಮೆಂಟ್ ನ ಅಗತ್ಯವೂ ಇರುವುದಿಲ್ಲ.

ಹೋಂಡಾ ಆಕ್ಟಿವಾ 125 ಉತ್ತಮ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿದೆ. ಈ ಸ್ಕೂಟರ್‌ನಲ್ಲಿ ಅಂದರೆ ಆಟೋ ಗೇರ್ ನೀಡಲಾಗಿದೆ. ಇದು 5.3 ಲೀಟರ್ ಗಳಷ್ಟು ದೊಡ್ಡ ಇಂಧನ ಟ್ಯಾಂಕ್ ನನ್ನು ಹೊಂದಿದೆ.

ಇದನ್ನೂ ಓದಿ : 4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

ಟಾಪ್ ನ್ಯೂಸ್

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.