ವಿಶ್ವ ಜಿಡಿಪಿಗೆ ಭಾರತವೇ ಆಸರೆ : 2024ರಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ. 15.5ಕ್ಕೆ


Team Udayavani, Oct 22, 2019, 6:20 AM IST

GDP-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪ್ರಸಕ್ತ ವರ್ಷ ಶೇ.3 ರಷ್ಟು ಕುಸಿತ ಕಂಡಿರುವ ವಿಶ್ವದ ಒಟ್ಟಾರೆ ಉತ್ಪನ್ನವು (ವಿಶ್ವ ಜಿಡಿಪಿ), 2024ರ ಹೊತ್ತಿಗೆ ಮತ್ತಷ್ಟು ಕುಸಿತ ಕಾಣಲಿದೆ. ಆ ಸಂದರ್ಭದಲ್ಲಿ ವಿಶ್ವ ಜಿಡಿಪಿಯನ್ನು ಮೇಲೆತ್ತುವಲ್ಲಿ ಭಾರತವು ಹೆಗಲು ಕೊಡಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ತಿಳಿಸಿದೆ. 2024ರಲ್ಲಿ ವಿಶ್ವ ಜಿಡಿಪಿ ಮೇಲೆತ್ತುವ ರಾಷ್ಟ್ರಗಳ ಪಟ್ಟಿಯನ್ನು ತಯಾರಿಸಲಾಗಿದ್ದು, ಅದರಲ್ಲಿ ಭಾರತ 2ನೇ ಸ್ಥಾನ ಪಡೆದಿದೆ.

ದ್ವಿತೀಯ ಸ್ಥಾನಕ್ಕೆ ಲಗ್ಗೆ ಹೇಗೆ?: ವಿಶ್ವ ಜಿಡಿಪಿಗೆ ದೈತ್ಯ ಕಾಣಿಕೆ ನೀಡುವ ಚೀನ 2018-19ರಲ್ಲಿ ಶೇ.32.7ರಷ್ಟು ಕೊಡುಗೆ ನೀಡಿತ್ತು. 2024ರಲ್ಲಿ ಅದು ಶೇ.28.3ಕ್ಕೆ ಕುಸಿಯಲಿದೆ ಎಂದು ಅಂದಾಜಿಸಲಾಗಿದೆ. ಆದರೂ, ವಿಶ್ವ ಜಿಡಿಪಿಗೆ ಗಣನೀಯ ಕೊಡುಗೆ ನೀಡುವ ತನ್ನ ಅಗ್ರ ಸ್ಥಾನವನ್ನು ಕಾಪಾಡಿಕೊಳ್ಳುವಲ್ಲಿ ಅದು ಸಫ‌ಲವಾಗಲಿದೆ.
ಆದರೆ, ಈ ಪಟ್ಟಿಯಲ್ಲಿ ಸದ್ಯಕ್ಕೆ 2ನೇ ಸ್ಥಾನದಲ್ಲಿರುವ ಅಮೆರಿಕದ ಕಾಣಿಕೆಯು 2024ರಲ್ಲಿ ಶೇ.9.2ಕ್ಕೆ ಕುಸಿಯಲಿದೆ. ಇದೇ ವೇಳೆ, ಭಾರತದ ಕೊಡುಗೆ ಶೇ.15.5ರಷ್ಟು ಹೆಚ್ಚಾಗಲಿ ರುವುದರಿಂದ ಭಾರತವು 2ನೇ ಸ್ಥಾನಕ್ಕೆ ಲಗ್ಗೆಯಿಡಲಿದೆ. ಅಮೆರಿಕ ಮೂರನೇ ಸ್ಥಾನಕ್ಕೆ ತಳ್ಳಲ್ಪಡಲಿದೆ ಎಂದು ಐಎಂಎಫ್ ಹೇಳಿದೆ.

ಇತರ ರಾಷ್ಟ್ರಗಳ ಪರಿಸ್ಥಿತಿ: ಇಂಡೋ ನೇಷ್ಯಾವು ಈಗಿರುವ ನಾಲ್ಕನೇ ಸ್ಥಾನದಲ್ಲೇ ಮುಂದುವರಿಯಲಿದ್ದು 2024ರಲ್ಲಿ ಅದರ ಕೊಡುಗೆ 3.7ರಷ್ಟಿರಲಿದೆ. ಇನ್ನು, ಸದ್ಯಕ್ಕೆ ಶೇ. 2ರಷ್ಟು ಜಿಡಿಪಿ ಕೊಡುಗೆ ನೀಡುತ್ತಿರುವ ರಷ್ಯಾ, 2024ರಲ್ಲೂ ಅದೇ ದರದಲ್ಲಿ ಮುಂದುವರಿದು ಐದನೇ ಸ್ಥಾನವನ್ನು ಅಲಂಕರಿಸಲಿದೆ. ಬ್ರೆಕ್ಸಿಟ್‌ ಕಾರಣದಿಂದಾಗಿ ಯು.ಕೆ.ಯು ವಿಶ್ವ ಜಿಡಿಪಿ ಪಟ್ಟಿಯಲ್ಲಿನ 9ನೇ ಸ್ಥಾನದಿಂದ 13ನೇ ಸ್ಥಾನಕ್ಕೆ ಇಳಿಯಲಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.