ಭಾರತಕ್ಕೂ ಬರಲಿದೆ ಶಿಯೋಮಿ ಸ್ಮಾರ್ಟ್‌ ವಾಚ್‌


Team Udayavani, Nov 6, 2019, 3:40 PM IST

XIAOMI

ಶಿಯೋಮಿ ಕಂಪನಿ ಹೊಸದಾಗಿ ಮಾರುಕಟ್ಟೆಗೆ ಸ್ಮಾರ್ಟ್‌ ವಾಚ್‌ ಒಂದನ್ನು ಪರಿಚಯಿಸಿದೆ. ಚೀನದ ಬೀಜಿಂಗ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತನ್ನ ಮೊದಲ ಸ್ಮಾರ್ಟ್‌ ವಾಚ್‌ ಅನ್ನು ಅನಾವರಣಗೊಳಿಸಿದ್ದು, ಅಲ್ಯೂಮಿನಿಯಂ ಅಮ್ಲೆàಡ್‌ ಫ್ರೆàಮ್‌ ಜತೆಗೆ ವಿಭಿನ್ನ ರೀತಿಯಲ್ಲಿ ವಿನ್ಯಾಸ ಮಾಡಿದೆ.

ಮಿ ವಾಚ್‌ ಎಂದು ನಾಮಕರಣ
ಈ ಸ್ಮಾರ್ಟ್‌ ವಾಚ್‌ಗೆ ಮಿ ವಾಚ್‌ ಎಂದು ಹೆಸರಿಡಲಾಗಿದ್ದು, ಹೊಸ ಮಿ ಸಿಸಿ 9 ಪೊ› ಮತ್ತು ಮಿ ಟಿವಿ 5 ಸರಣಿಯ ಜತೆಗೆ ಈ ಮಿ ವಾಚ್‌ನ್ನು ಅನಾವರಣ ಮಾಡಿದೆ.

1.78 ಇಂಚಿನ ಡಿಸ್‌ಪ್ಲೇ
1.78 ಇಂಚಿನ ಅಲ್ಯೂಮಿನಿಯಂ ಆ್ಯಮೋಲ್ಡ್‌ ಹೊಂದಿದ್ದು, 3100 ಎಸ್‌ಒಸಿ ಕಾಲ್ಕಮ್‌ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಸೆರಾಮಿಕ್‌ ಬ್ಯಾಕ್‌ ಕವರ್‌
ಮಿ ವಾಚ್‌ನ ವಿನ್ಯಾಸ ಆಕರ್ಷಣೀಯವಾಗಿದ್ದು, ಸೆರಾಮಿಕ್‌ ಬ್ಯಾಕ್‌ ಕವರ್‌, ಗೊರಿÇÉಾ ಗ್ಲಾಸ್‌ನ ವಿನ್ಯಾಸ ಇದೆ.

ಬೆಲೆ ಎಷ್ಟು ?
ಶಿಯೋಮಿಯ ಹಂಚಿಕೊಂಡ ಮಾಹಿತಿ ಪ್ರಕಾರ ಮಿ ವಾಚ್‌ಗೆ ಸುಮಾರು 13,000 ರೂ. ಬೆಲೆ ನಿಗದಿಪಡಿಸಲಾಗಿದೆ. ಪ್ರೀಮಿಯಂ ವಾಚ್‌ನ ಆವೃತ್ತಿಗೆ ಸುಮಾರು 20,000 ರೂ. ಬೆಲೆ ನಿಗದಿಪಡಿಸಲಾಗಿದೆ.

ನ.11 ರಂದು ಮಾರುಕಟ್ಟೆಗೆ
ಈ ಆಧುನಿಕ ಸ್ಮಾರ್ಟ್‌ ವಾಚ್‌ ನವೆಂಬರ್‌ 11 ರಂದು ಭಾರತದ ಮಾರುಕಟ್ಟೆಗೆ ಬರಲಿದ್ದು, ಸಿಲ್ವರ್‌ ಹಾಗೂ ಕಪ್ಪು ಬಣ್ಣದಲ್ಲಿ ಲಭ್ಯವಿರಲಿದೆ. .

ವಿಶೇಷಗಳೇನು :
ಸಿಮ್‌ಗಳನ್ನು ಹಾಕಬಹುದು
ಇ-ಸಿಮ್‌ ಸಿಸ್ಟಮ್‌ ಮೂಲಕ ಡ್ಯುಯಲ್‌ ಸೆಲ್ಯುಲಾರ್‌ ನೆಟ್‌ವರ್ಕ್‌ ತಂತ್ರಜ್ಞಾನವನ್ನು ಇದು ಒಳಗೊಂಡಿದ್ದು, ವೈ-ಫೈ , ಬ್ಲೂಟೂತ್‌, ಎನ್‌ಎಫ್ಸಿ ಹಾಗೂ ಗೃಹಪಯೋಗಿ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಈ ವಾಚ್‌ನ ಮೂಲಕ ನಿಯಂತ್ರಿಸ ಬಹುದಾಗಿದೆ.

570 ಎಮ್ಎಹೆಚ್‌ ಬ್ಯಾಟರಿ ಸಾಮರ್ಥ್ಯ
570 ಎಮ್ಎಹೆಚ್‌ ಬ್ಯಾಟರಿಯ ಸಾಮರ್ಥ್ಯವನ್ನು ಮಿ ವಾಚ್‌ ಹೊಂದಿದ್ದು, ಒಮ್ಮೆ ರಿಚಾರ್ಜ್‌ ಮಾಡಿದ್ದರೆ ಸುಮಾರು 36 ಗಂಟೆಗಳ ಇದನ್ನು ಉಪಯೋಗಿಸಬಹುದು.

ಫಿಟ್ನೆಸ್ ಟ್ರ್ಯಾಕರ್‌ ಆಗಿಯೂ ಬಳಕೆ
ಮಿ ವಾಚ್‌ ಅನ್ನು ಫಿಟ್ನೆಸ್ ಟ್ರ್ಯಾಕರ್‌ ಆಗಿಯೂ ಬಳಸಬಹುದು. ಫಿಟ್ನೆಸ್, ದೈಹಿಕ ಸಾಮರ್ಥ್ಯ, ಒತ್ತಡ ಮಟ್ಟ, ನಿದ್ದೆ, ನಡಿಗೆ, ಓಟ ಎಂಬಿತ್ಯಾದಿ ಮಾಹಿತಿಯನ್ನು ಈ ವಾಚ್‌ ಕಲೆ ಹಾಕಿ ತಿಳಿಸುತ್ತದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.