ಹೀಗೆ ಸುಲಭವಾಗಿಯೂ ಕೂಡ ನೀವು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಬಹುದು..!


Team Udayavani, Jul 25, 2021, 12:13 PM IST

You can book a Cylinder througth Whatsapp, You Have to Know this

ನವ ದೆಹಲಿ : ಎಲ್ಲವೂ ಡಿಜಿಟಲೀಕರಣ ಆಗುತ್ತಿರುವ ನಡುವೆ ಭೌತಿಕ ವ್ಯವಸ್ಥೆ ಎಲ್ಲವೂ ನಿಧಾನಕ್ಕೆ ಕಡಿಮೆಯಾಗುತ್ತಾ ಬಂದಿದೆ. ಗ್ಯಾಸ್ ಸಿಲಿಂಡರ್ ಗಳನ್ನು ಕೂಡ ಈಗ ಡಿಜಿಟಲ್ ಆಗಿ ಮಾರ್ಪಾಡಾಗಿದೆ.

ಕೇವಲ ಒಂದು ಮಿಸ್ಡ್ ಕಾಲ್ ಹಾಗೂ ವಾಟ್ಸ್ಯಾಪ್ ನೀಡುವ ಮೂಲಕ  ನಾವು ಗ್ಯಾಸ್ ಸಿಲಿಂಡರ್ ಗಳನ್ನು ಬುಕ್ ಮಾಡಿಕೊಳ್ಳಬಹುದಾಗಿದೆ. ಹೌದು, ಭಾರತದ ಅತಿದೊಡ್ಡ ಪೆಟ್ರೋಲಿಯಂ ಕಂಪನಿಗಳಾದ ಭಾರತ್ ಗ್ಯಾಸ್, ಇಂಡೇನ್ ಗ್ಯಾಸ್ ಮತ್ತು ಎಚ್‌ ಪಿ ಗ್ಯಾಸ್  ಗ್ರಾಹಕರಿಗೆ ವಾಟ್ಸಾಪ್ ಮೂಲಕ ಸಿಲಿಂಡರ್‌ ಗಳನ್ನು ಕಾಯ್ದಿರಿಸುವ ಸೇವೆಯನ್ನು ನೀಡುತ್ತಿದೆ.

ಇದನ್ನೂ ಓದಿ : 39,742 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ; 535 ಸೋಂಕಿತರು ಸಾವು

ಇಂಡೇನ್ ಎಲ್‌ ಪಿಜಿ ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 8454955555, ಬಿಪಿಸಿಎಲ್ ಗ್ರಾಹಕರು 7710955555 ಮತ್ತು ಎಚ್‌ ಪಿ ಗ್ರಾಹಕರು 9493602222 ಗೆ ಮಿಸ್ಡ್ ಕಾಲ್ ನೀಡಬಹುದು. ಮಿಸ್ಡ್ ಕಾಲ್ ನೀಡಿದ ಕೂಡಲೇ ನಿಮ್ಮ ಸಿಲಿಂಡರ್ ಸೆಕೆಂಡುಗಳಲ್ಲಿ ಬುಕ್ ಆಗುತ್ತದೆ.

ವಾಟ್ಸ್ಯಾಪ್ ಮೂಲಕ ಹೇಗೆ ಸಿಲಿಂಡರ್ ಗಳನ್ನು ಬುಕ್ ಮಾಡುವುದು..?

ಇಂಡೇನ್ ಗ್ಯಾಸ್ ಗ್ರಾಹಕರು 7588888824 ಸಂಖ್ಯೆಯ ಮೂಲಕ ಗ್ಯಾಸ್ ಬುಕ್ ಮಾಡಬಹುದು. ಗ್ರಾಹಕರು  7588888824 ನಂಬರ್ ನನ್ನು ಮೊಬೈಲ್‌ ನಲ್ಲಿ ಸೇವ್ ಮಾಡಿಟ್ಟುಕೊಳ್ಳಬೇಕು.

ವಾಟ್ಸಾಪ್ ತೆರೆಯಿರಿ. ಈಗ ಸೇವ್ ಮಾಡಿರುವ ನಂಬರ್ ನನ್ನು ಓಪನ್ ಮಾಡಿ.  ನೋಂದಾಯಿತ ಸಂಖ್ಯೆಯಿಂದ BOOK ಅಥವಾ REFILL# ಎಂದು ಟೈಪ್ ಮಾಡುವ ಮೂಲಕ ಮೆಸೇಜ್ ಕಳುಹಿಸಬೇಕಾಗುತ್ತದೆ.

ತದನಂತರ ಈ ಮೆಸೇಜ್ ಕಳುಸಿದ ನಂತರ ನಿಮ್ಮ ಸಿಲಿಂಡರ್ ಬುಕ್ ಆಗಿರುವುದು ನಿಮಗೆ ಮೆಸೇಜ್ ಮೂಲಕ ತಿಳಿಸಲಾಗುತ್ತದೆ.

ತದನಂತರ ಈ ಮೆಸೇಜ್ ಕಳುಹಿಸಿದ ತಕ್ಷಣ ಸಿಲಿಂಡರ್ ಬುಕ್ ಆಗಿರುವ ಮೆಸೇಜ್ ಬರುತ್ತದೆ. ಇದರಲ್ಲಿ ಸಿಲಿಂಡರ್ ಯಾವಾಗ ಡೆಲಿವೆರಿ ಆಗಲಿದೆ ಎನ್ನುವ ಮಾಹಿತಿ ಕೂಡಾ ನಿಮಗೆ ತಿಳಿಯುತ್ತದೆ.

ಇದನ್ನೂ ಓದಿ : ಪ್ರವಾಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಸಿಎಂ ಯಡಿಯೂರಪ್ಪ ಭರವಸೆ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.