ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಪರಿಚಯಿಸಿದ ಫ್ಲಿಪ್ ಕಾರ್ಟ್


Team Udayavani, Aug 5, 2021, 12:30 PM IST

zero commission marketplace by flipkart

ಬೆಂಗಳೂರು: ಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ಇ-ಕಾಮರ್ಸ್ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ. ಫ್ಯಾಶನ್, ಗ್ರಾಸರಿ ಮತ್ತು ಗೃಹೋಪಯೋಗಿ ಉತ್ಪನ್ನಗಳ ವಿಭಾಗದಲ್ಲಿ ಸೂಕ್ತವಾದ ಮಾರಾಟಗಾರರು ಮತ್ತು ಆಯ್ಕೆಗಳನ್ನು ತರಲು ಇದು ನೆರವಾಗುತ್ತದೆ ಎಂದು ತಿಳಿಸಿದೆ.

ಈ ಯೋಜನೆಯಿಂದಾಗಿ ವಿಸ್ತಾರವಾದ ಉತ್ಪನ್ನಗಳ ಶ್ರೇಣಿ ಮತ್ತು ಕೆಟಲಾಗ್ ಗಳನ್ನು ಹೆಚ್ಚು ಮಾಡುವುದು ಮತ್ತು ಚಿಕ್ಕ ನಗರಗಳು ಮತ್ತು ಪಟ್ಟಣಗಳಲ್ಲಿ ಇ-ಕಾಮರ್ಸ್ ಅನ್ನು ಬೆಳವಣಿಗೆ ಮಾಡುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ.

ಫ್ಲಿಪ್ ಕಾರ್ಟ್ ಗೆ 2 ಮತ್ತು 3 ನೇ ಶ್ರೇಣಿಯ ನಗರ ಪಟ್ಟಣಗಳಲ್ಲಿ ಶೇ.70 ರಷ್ಟು ಗ್ರಾಹಕರಿದ್ದಾರೆ. ಶಾಪ್ಸಿಯೊಂದಿಗೆ ಫ್ಲಿಪ್ ಕಾರ್ಟ್ ಈ ಪ್ರಮಾಣವನ್ನು ಶೇ.90ಕ್ಕೆ ಹೆಚ್ಚಳ ಮಾಡುವ ಉದ್ದೇಶವನ್ನು ಹೊಂದಿದೆ. ಈ ಗುರಿಯನ್ನು ಸಾಧಿಸಲು ಸಾಮಾಜಿಕ ವಾಣಿಜ್ಯ ವೈಶಿಷ್ಟ್ಯತೆಗಳೊಂದಿಗೆ ಗ್ಯಾಮಿಫಿಕೇಶನ್ ನೆರವಾಗುತ್ತದೆ.

ಇದನ್ನೂ ಓದಿ:ಹೊಸ ಸ್ಯಾಮ್‍ ಸಂಗ್‍ ಗೆಲಾಕ್ಸಿ ಎ22 5ಜಿ ಹೀಗಿದೆ ನೋಡಿ

ಅಂತಹ ಒಂದು ವೈಶಿಷ್ಟ್ಯತೆಯೆಂದರೆ ಶಾಪ್ ಮತ್ತು ಗಳಿಕೆ. ಅಲ್ಲಿ ಬಳಕೆದಾರರು ಒಂದು ನಿರ್ದಿಷ್ಟ ಸಾಪ್ತಾಹಿಕ/ಮಾಸಿಕ ಗುರಿಯನ್ನು ಸಾಧಿಸಲು ಹೆಚ್ಚಿನ ಪ್ರೋತ್ಸಾಹಕಗಳನ್ನು ಅನ್ ಲಾಕ್ ಮಾಡಲು ಸಾಧ್ಯವಾಗುತ್ತದೆ.

ಕಳೆದ ಒಂದು ದಶಕದಲ್ಲಿ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ ತಂತ್ರಜ್ಞಾನ ಮತ್ತು ನಾವೀನ್ಯತೆಯನ್ನು ಹೆಚ್ಚಿಸುವ ಉಪಕ್ರಮಗಳನ್ನು ತೆಗೆದುಕೊಂಡಿದೆ. ಶೂನ್ಯ ಕಮೀಷನ್ ಕಾರ್ಯತಂತ್ರಕ್ಕೆ ಪೂರಕವಾಗಿ ಮಾರಾಟಗಾರರು ಈಗಾಗಲೇ ಫ್ಲಿಪ್ ಕಾರ್ಟ್ ನ ಜಾಹೀರಾತು ತಂತ್ರಜ್ಞಾನ ಪ್ಲಾಟ್ ಫಾರ್ಮ್ ಅನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಲ್ಲದೇ, ಫ್ಲಿಪ್ ಕಾರ್ಟ್ ನ ಕಡಿಮೆ ಬೆಲೆಯ ಲಾಜಿಸ್ಟಿಕ್ ನೆಟ್ ವರ್ಕ್ ಮತ್ತು ಫ್ಲಿಪ್ ಕಾರ್ಟ್ ಪೇ ಲೇಟರ್ ನಂತಹ ಕೈಗೆಟುಕುವ ಅಂಶಗಳಿವೆ.

ಶಾಪ್ಸಿಯನ್ನು ಆರಂಭಿಸಿದ ಕೇವಲ ಒಂದು ತಿಂಗಳಲ್ಲೇ ಇದರ ವ್ಯಾಪ್ತಿಗೆ 2 ಲಕ್ಷಕ್ಕೂ ಅಧಿಕ ರೀಸೆಲ್ಲರ್ ಗಳು ಸೇರ್ಪಡೆಗೊಂಡಿದ್ದಾರೆ. ಹಬ್ಬದ ಸೀಸನ್ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಶಾಪ್ಸಿ ಮುಂದಿನ ಎರಡು ತಿಂಗಳಲ್ಲಿ ಈ ಸಂಖ್ಯೆಯನ್ನು 20 ಪಟ್ಟು ಹೆಚ್ಚಿಸಿಕೊಳ್ಳುವ ಉದ್ದೇಶವನ್ನು ಹೊಂದಿದೆ. ಇದಕ್ಕಾಗಿ ಹಲವಾರು ವೈಶಿಷ್ಟ್ಯತೆಗಳನ್ನು ಪರಿಚಯಿಸುವುದರ ಜತೆಗೆ ಉದ್ಯಮಿಗಳು ಯಾವುದೇ ಬಂಡವಾಳಗಳಿಲ್ಲದೇ ಆನ್ ಲೈನ್ ಮೂಲಕ ತಮ್ಮ ವ್ಯವಹಾರಗಳನ್ನು ಆರಂಭಿಸುವಂತಹ ಮತ್ತಷ್ಟು ಅವಕಾಶಗಳನ್ನು ಕಲ್ಪಿಸಿಕೊಡಲಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.