ದಿಗ್ವಿಜಯ್ ವಿರುದ್ಧ ಚೌಹಾಣ್ ಸ್ಪರ್ಧೆ?
Team Udayavani, Mar 25, 2019, 6:06 AM IST
ಮಧ್ಯಪ್ರದೇಶ: ಮಧ್ಯಪ್ರದೇಶದ ಭೋಪಾಲ ಕ್ಷೇತ್ರದಿಂದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ ಯಾಗಲು ಸಮ್ಮತಿಸಿದ್ದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಮೂಲಗಳ ಪ್ರಕಾರ ಬಿಜೆಪಿ ನಾಯಕ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ರನ್ನು ಕಣಕ್ಕಿಳಿಸಲು ಚಿಂತನೆ ನಡೆಯುತ್ತಿದೆ. ಜತೆಗೆ ಬೇರೆ ಯಾರಾದರೂ, ಪ್ರಬಲ ಸ್ಪರ್ಧೆ ನೀಡುವ ನಾಯಕರು ಇದ್ದಾರೆಯೇ ಎಂಬ ಹುಡುಕಾಟ ಆರಂಭವಾಗಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗುವುದಕ್ಕಿಂತ ಮೊದಲು ಶಿವರಾಜ್ ಸಿಂಗ್ ಚೌಹಾಣ್ ವಿದಿಷಾ ಕ್ಷೇತ್ರದಿಂದ 15 ವರ್ಷ ಕಾಲ ಲೋಕಸಭೆ ಸದಸ್ಯರಾಗಿದ್ದರು. ಒಂದೊಮ್ಮೆ ದಿಗ್ವಿಜಯ ಸಿಂಗ್ ಮತ್ತು ಶಿವರಾಜ್ ನಡುವೆ ಹೋರಾಟ ಅಂತಿಮ ಎಂದಾದರೆ, ಈ ಬಾರಿಯ ಚುನಾವಣೆಯಲ್ಲಿ ಭೋಪಾಲ ಕ್ಷೇತ್ರ ಹೈಪ್ರೊಫೈಲ್ ಕ್ಷೇತ್ರಗಳಲ್ಲಿ ಒಂದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ