ನಾನು ಬ್ರಾಹ್ಮಣ ; ಚೌಕಿದಾರನಲ್ಲ
Team Udayavani, Mar 25, 2019, 6:16 AM IST
ನವದೆಹಲಿ: ನಾನು ಚೌಕಿದಾರನಾಗಲು ಸಾಧ್ಯವಿಲ್ಲ. ಏಕೆಂದರೆ, ನಾನೊಬ್ಬ ಬ್ರಾಹ್ಮಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ತಮ್ಮ ಹೆಸರುಗಳ ಮುಂದೆ “ಚೌಕಿದಾರ’ ಎಂದು ಸೇರಿಸಿಕೊಂಡಿರುವ ಹಿನ್ನೆಲೆಯಲ್ಲಿ, “ನೀವೇಕೆ ನಿಮ್ಮ ಹೆಸರಿನ ಮುಂದೆ ಚೌಕಿದಾರ ಪದವನ್ನು ಸೇರಿಸಿಲ್ಲ’ ಎಂಬ ಪ್ರಶ್ನೆಗೆ ಸ್ವಾಮಿ ಈ ರೀತಿ ಉತ್ತರಿಸಿದ್ದಾರೆ. “ನಾನು ಬ್ರಾಹ್ಮಣನಾಗಿರುವ ಕಾರಣ, ಚೌಕಿದಾರನಾಗಲು ಸಾಧ್ಯವಿಲ್ಲ. ಚೌಕಿದಾರ ಏನು ಮಾಡಬೇಕು ಎಂದು ಆದೇಶಿಸುವವನು ನಾನು’ ಎಂದಿದ್ದಾರೆ ಸುಬ್ರಮಣಿಯನ್ ಸ್ವಾಮಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ