2025ರೊಳಗೆ ಭಾರತ ಟಿಬಿ ಮುಕ್ತ: ಪ್ರಧಾನಿ
Team Udayavani, Mar 25, 2019, 6:00 AM IST
ನವದೆಹಲಿ: 2025ರ ವೇಳೆಗೆ ಭಾರತವನ್ನು ಕ್ಷಯ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಶ್ರಮಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಿಳಿಸಿದ್ದಾರೆ.
ಜಾಗತಿಕವಾಗಿ ಕ್ಷಯವನ್ನು ಮಣಿಸುವ ಗುರಿಗಿಂತಲೂ ನಾವು ಮುಂದೆ ಇದ್ದೇವೆ ಎಂದಿದ್ದಾರೆ. ವಿಶ್ವ ಕ್ಷಯ ದಿನದ ಅಂಗವಾಗಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. “ಸೂಕ್ತ ಹಾಗೂ ಸಂಪೂರ್ಣ ಚಿಕಿತ್ಸೆ ಟಿಬಿ ವಿರುದ್ಧದ ಹೋರಾಟಕ್ಕೆ ನಿಶ್ಚಿತ ಜಯ ತಂದುಕೊಡುತ್ತದೆ. ಟಿಬಿ ಮುಕ್ತ ಭಾರತಕ್ಕಾಗಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ನಾನು ಈ ಮೂಲಕ ವಂದನೆ ಸಲ್ಲಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ