ಅಘೋರಿಗಳ ವೇಷದಲ್ಲಿ ರೈತರ ನಾಮಪತ್ರ!
Team Udayavani, Mar 25, 2019, 6:10 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ನಿರ್ಧರಿಸಿರುವ ತಮಿಳುನಾಡಿನ 111 ಮಂದಿ ರೈತರು, ಅಘೋರಿ ಸಾಧುಗಳಂತೆ ವೇಷ ಧರಿಸಿ ನಾಮಪತ್ರ ಸಲ್ಲಿಸಲಿದ್ದಾರಂತೆ. ಹೀಗೆಂದು ರೈತ ನಾಯಕ ಅಯ್ಯಕಣ್ಣು ತಿಳಿಸಿದ್ದಾರೆ.
ಅಘೋರಿ ಸಾಧುಗಳ ವೇಷ ತೊಟ್ಟು, ಭಿಕ್ಷೆ ಎತ್ತುವ ಮೂಲಕ ರೈತರು ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ಪ್ರತಿ ನಾಮಪತ್ರಕ್ಕೂ ತಲಾ 25 ಸಾವಿರ ರೂ. ಹಣವನ್ನು ಸಂಗ್ರಹಿಸುವುದರ ಜೊತೆಗೆ, ಅನ್ನದಾತರ ಸಮಸ್ಯೆಗಳನ್ನು ದೇಶದ ಮುಂದಿಡುವುದೇ ನಮ್ಮ ಉದ್ದೇಶ ಎಂದೂ ಅಯ್ಯಕಣ್ಣು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ