ದಕ್ಷಿಣ ಕನ್ನಡ: ಮಿಥುನ್ ರೈಗೆ ಕಾಂಗ್ರೆಸ್ ಟಿಕೆಟ್
Team Udayavani, Mar 24, 2019, 10:44 AM IST
ಮಂಗಳೂರು: ಲೋಕಸಭಾ ಚುಣಾವಣೆಗೆ ಕಾಂಗ್ರೆಸ್ ಕೊನೆಗೂ ತನ್ನ ಟಿಕೆಟ್ ಬಿಡುಗಡೆ ಮಾಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪಾಲಾಗಿದೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಹಲವಾರು ಹಿರಿಯ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಮಾಜಿ ಸಚಿವ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ವಕ್ತಾರ ಬಿ.ಕೆ.ಹರಿಪ್ರಸಾದ್ ಮುಂತಾದವರ ಹೆಸರು ಕೂಡಾ ಹೈಕಮಾಂಡ್ ಸಭೆಯಲ್ಲಿ ಕೇಳಿಬಂದಿತ್ತು.
ಕೊನೆಗೂ ಕೈ ಹೈಕಮಾಂಡ್ ಅಳೆದು ತೂಗಿ ಶನಿವಾರ ತಡರಾತ್ರಿ ಪಟ್ಟಿ ಬಿಡುಗಡೆ ಮಾಡಿದ್ದು, ಯುವ ನಾಯಕ ಮಿಥುನ್ ರೈ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಮೊದಲ ಬಾರಿಗೆ ಲೋಕಸಭಾ ಟಿಕೆಟ್ ಪಡೆದ ಮಿಥುನ್ ರೈ ಗೆ ಎದುರಾಳಿಯಾಗಿ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು