ಮೋದಿ, ಜೇಟ್ಲಿಗೆ ಅರ್ಥಶಾಸ್ತ್ರದ ಜ್ಞಾನವಿಲ್ಲ: ಸ್ವಾಮಿ
Team Udayavani, Mar 24, 2019, 11:50 AM IST
ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಅರ್ಥಶಾಸ್ತ್ರದ ಬಗ್ಗೆ ಜ್ಞಾನವಿಲ್ಲ ಎಂದು ಬಿಜೆಪಿಯ ಸಂಸದ ಸುಬ್ರಮಣ್ಯನ್ ಸ್ವಾಮಿ ಹೇಳಿದ್ದಾರೆ. ಆದರೆ, ಇದು ಟೀಕೆಯಲ್ಲ.
ಬದಲಿಗೆ, ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ರಾಷ್ಟ್ರಗಳಲ್ಲಿ ಭಾರತ ಎಷ್ಟನೆಯದ್ದೆಂದು ಅರಿಯುವಲ್ಲಿ ಮೋದಿ, ಜೇಟ್ಲಿ ಎಡವಿದ್ದಾರೆಂದು ಹೇಳಲು ಸ್ವಾಮಿ ಈ ರೀತಿಯಾಗಿ ಹೇಳಿದ್ದಾರೆ.
“ಅಸಲಿಗೆ, ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ವಿಶ್ವದ 3ನೇ ಆರ್ಥಿಕತೆ. ಆದರೆ, ಇದರ ಬಗ್ಗೆ ಅಷ್ಟಾಗಿ ತಿಳಿಯದ ಮೋದಿ ಹಾಗೂ ಜೇಟ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ 5ನೇ ಆರ್ಥಿಕತೆ ಎಂದು ಹೇಳುತ್ತಿದ್ದಾರೆ” ಎಂದು ಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು