ಪ್ರಯಾಗರಾಜ್ನಲ್ಲಿ ದಾಖಲೆಯ ಸಂಖ್ಯೆಯ 1.5 ಕೋಟಿ ಯಾತ್ರಿಗಳ ಪುಣ್ಯ ಸ್ನಾನ
Team Udayavani, Jan 21, 2023, 10:29 PM IST
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಾಘಮೇಳದಲ್ಲಿ ದಾಖಲೆಯ ಸಂಖ್ಯೆಯ ಯಾತ್ರಿಗಳು ಪಾಲ್ಗೊಂಡಿದ್ದಾರೆ.
ಗಂಗಾನದಿ ಮತ್ತು ಸಂಗಮ ಸ್ಥಾನದಲ್ಲಿ ಶುಕ್ರವಾರ ರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯಾಹ್ನ 12 ಗಂಟೆಯವರೆಗೆ 1.5 ಕೋಟಿ ಭಕ್ತರು ಮುಳುಗೆದ್ದಿದ್ದಾರೆ. ಜ.26ಕ್ಕೊಮ್ಮೆ ಇದೇ ರೀತಿಯಲ್ಲಿ ಭಕ್ತರು ಸಂಗಮ ಸ್ಥಾನಕ್ಕೆ ತೆರಳಲಿದ್ದಾರೆ. ಉತ್ತರಭಾರತದಲ್ಲಿ ಮೌನಿ ಅಮವಾಸ್ಯೆ ಭಾರೀ ಜನಪ್ರಿಯತೆ ಹೊಂದಿರುವುದರಿಂದ, ಪವಿತ್ರಸ್ನಾನ ಮಾಡಲು ಭಕ್ತರು ಆಗಮಿಸಿದ್ದರು.
ಮೌನಿ ಅಮವಾಸ್ಯೆಯ ಹಬ್ಬವು ತಪಸ್ಸು ಮತ್ತು ಯೋಗದ ಹಬ್ಬವಾಗಿದೆ. ಮೌನಿ ಅಮಾವಾಸ್ಯೆಯ ದಿನದಂದು ಪ್ರದಕ್ಷಿಣೆ, ಪೂಜೆ, ಸ್ನಾನ, ದಾನ, ತಪಸ್ಸು ಮತ್ತು ಯೋಗದ ಆಚರಣೆ ಇರುತ್ತದೆ. ಈ ಬಾರಿ ಶನಿವಾರ ಮೌನಿ ಅಮವಾಸ್ಯೆ ಇದ್ದುದರಿಂದ ಶನಿಶ್ಚರಿ ಅಮಾವಾಸ್ಯೆ ಎಂದೂ ಕರೆಯಲಾಗುತ್ತಿದೆ. ಶನಿಶ್ಚರಿ ಅಮಾವಾಸ್ಯೆಯ ಯೋಗವು ಗಂಗಾ ಸ್ನಾನದ ಮಹತ್ವವನ್ನು ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ