ಈಶಾನ್ಯ ದಿಲ್ಲಿಯಲ್ಲಿ ಇರಿತಕ್ಕೆ ಓರ್ವ ಬಲಿ, ಇನ್ನೊಬ್ಬನ ಸ್ಥಿತಿ ಗಂಭೀರ
Team Udayavani, Dec 27, 2018, 3:49 PM IST
ಹೊಸದಿಲ್ಲಿ : ಈಶಾನ್ಯ ದಿಲ್ಲಿಯ ಭಜನ್ಪುರ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಇರಿತಕ್ಕೆ ಓರ್ವ ವ್ಯಕ್ತಿ ಮಡಿದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈಶಾನ್ಯ ದಿಲ್ಲಿಯ ಭಜನ್ಪುರ ಪ್ರದೇಶದ ಖಜೂರಿ ಚೌಕ್ ಸಮೀಪ ನಡೆದಿರುವ ಈ ಘಟನೆಯಲ್ಲಿ ಮೃತ ಪಟ್ಟಿರುವ ವ್ಯಕ್ತಿಯನ್ನು ಪ್ರೇಮ್ ಸಾನು ಗೌರ್ (22) (ಕಾದೀಪುರ, ಕಾದಿ ವಿಹಾರ್ ನಿವಾಸಿ) ಮತ್ತು ಗಾಯಾಳುವನ್ನು ದೇವ್ ಶರ್ಮಾ (30) ಎಂದು ಗುರುತಿಸಲಾಗಿದೆ.
ಈ ಇರಿತದ ಘಟನೆಗೆ ಕಾರಣವೇನೆಂಬುದು ಗೊತ್ತಾಗಿಲ್ಲ; ಸಂತ್ರಸ್ತರ ಮೊಬೈಲ್, ಹಣದ ಪರ್ಸ್ ಎಲ್ಲವೂ ಅವರ ಬಳಿಯೇ ಇರುವುದರಿಂದ ದರೋಡೆ ಉದ್ದೇಶ ಇದ್ದಂತೆ ಕಾಣುವುದಿಲ್ಲ ಎಂದು ಪೊಲೀಸರು ತಿಳಿಸಿದ್ದು ಕೊಲೆ ಕೇಸನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ