ಕೋಲ್ಕತಾ : ಮಾರುಕಟ್ಟೆಯಲ್ಲಿ ಸ್ಫೋಟ ;1 ಸಾವು, ಹಲವರಿಗೆ ಗಾಯ
Team Udayavani, Oct 2, 2018, 2:37 PM IST
ಕೋಲ್ಕತಾ: ನಗರದ ಉತ್ತರಭಾಗಕ್ಕಿರುವ ಹೊರವಲಯದ ನಾಗೇರ್ ಬಜಾರ್ ಎಂಬ ಮಾರುಕಟ್ಟೆಯಲ್ಲಿ ಮಂಗಳವಾರ ಸ್ಫೋಟವೊಂದು ಸಂಭವಿಸಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಹಣ್ಣಿನ ಅಂಗಡಿಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಏಕಾಏಕಿ ಆದ ಸ್ಫೋಟದಿಂದ ಪಾದಾಚಾರಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಆಗಮಿಸಿದ್ದು, ಘಟನೆ ಕುರಿತಾಗಿ ಸಿಐಡಿ ತನಿಖೆ ನಡೆಸಲಾಗುತ್ತಿದೆ.
ದಾಳಿ ನನ್ನನ್ನು ಗುರಿಯಾಗಿರಿಸಿಕೊಂಡು ನಡೆಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಸ್ಥಳೀಯ ನಾಯಕ ಪಾಂಚು ಗೋಪಾಲ್ ರಾಯ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್