1 ಲಕ್ಷ ಕೋಟಿ ಪಡೆಯಲು ಕಾನೂನು; ಇದು ಅಪಾಯಕಾರಿ : ಚಿದು
Team Udayavani, Nov 9, 2018, 11:21 AM IST
ಕೋಲ್ಕತಾ: ಆರ್ಬಿಐನಿಂದ 1 ಲಕ್ಷ ಕೋಟಿ ರೂ. ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಲು ಕೇಂದ್ರ ಸರಕಾರ ಸಿದ್ಧವಾಗಿದೆ. ಇದು ಅಪಾಯಕಾರಿ ಪ್ರವೃತ್ತಿ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆರೋಪಿಸಿದ್ದಾರೆ.
ಕೋಲ್ಕತಾದಲ್ಲಿ ಮಾತನಾಡಿದ ಅವರು, ಆದಾಯದ ಎಲ್ಲಾ ಸಾಧ್ಯತೆಗಳು ಮುಚ್ಚಿಹೋದ ನಂತರ, ಆರ್ಬಿಐ ಮೀಸಲು ನಿಧಿಯ ಮೇಲೆ ಕಣ್ಣು ಹಾಕಿದೆ ಎಂದು ಅವರು ದೂರಿದ್ದಾರೆ. ನ.19ರಂದು ಆರ್ಬಿಐ ಸಭೆ ನಡೆಯಲಿದೆ. ಸಂದರ್ಭದಲ್ಲಿ ಗವರ್ನರ್ ಊರ್ಜಿತ್ ಪಟೇಲ್ರನ್ನು ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿರುವುದು ಪ್ರತಿಕೂಲ ಪರಿಣಾಮ ಉಂಟು ಮಾಡಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಸರಕಾರ ತನಗೆ ಬೇಕಾದವರನ್ನು ಆರ್ಬಿಐ ಮಂಡಳಿಯಲ್ಲಿ ಸರಕಾರ ನೇಮಿಸಿಕೊಂಡಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ