ಹರ್ ಘರ್ ಜಲ್ : ಒಂದು ಲಕ್ಷ ಗ್ರಾಮಗಳಲ್ಲಿ ಟ್ಯಾಪ್ ವಾಟರ್ ಸರಬರಾಜು ಕಾರ್ಯ ಪೂರ್ಣ: ಕೇಂದ್ರ   


Team Udayavani, Jul 14, 2021, 8:46 PM IST

1 Lakh Villages Get Tap Water Connections Under Jal Jeevan Mission: Centre

ನವ ದೆಹಲಿ : ಒಂದು ಲಕ್ಷ ಗ್ರಾಮಗಳು ಮತ್ತು 50,000 ಗ್ರಾಮ ಪಂಚಾಯಿತಿಗಳು ಜಲ ಜೀವನ್ ಮಿಷನ್ ಅಡಿಯಲ್ಲಿ ನಲ್ಲಿ ನೀರು ಅಥವಾ ಕೊಳವೆ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ಜಲ ಶಕ್ತಿ ಸಚಿವಾಲಯ ಇಂದು(ಬುಧವಾರ, ಜುಲೈ 14) ತಿಳಿಸಿದೆ.

ಕೋವಿಡ್ -19 ಸೋಂಕು ಹಾಗೂ ಲಾಕ್‌ ಡೌನ್ ಹೊರತಾಗಿಯೂ, ಜಲ ಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಕೇವಲ  23 ತಿಂಗಳ ಅವಧಿಯಲ್ಲಿ  4.49 ಕೋಟಿ ಟ್ಯಾಪ್ ವಾಟರ್ ಸಂಪರ್ಕವನ್ನು ಒದಗಿಸಲಾಗಿದೆ ಮತ್ತು ಈ ಪಂಚಾಯತ್‌ಗಳಲ್ಲಿನ ಪ್ರತಿ ಮನೆಗೂ ಟ್ಯಾಪ್ ನೀರು ಸರಬರಾಜು ಮಾಡುವ ಮೂಲಕ 50,000 ಗ್ರಾಂ ಪಂಚಾಯಿತಿಗಳನ್ನು ‘ಹರ್ ಘರ್ ಜಲ್’ ಎಂಬಂತೆ  ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 2537 ಸೋಂಕಿತರು ಗುಣಮುಖ; 1990 ಹೊಸ ಪ್ರಕರಣ ಪತ್ತೆ 

ಜಲ ಜೀವನ್ ಮಿಷನ್ ಇಂದು ಭಾರತದಾದ್ಯಂತ 1 ಲಕ್ಷ ಹಳ್ಳಿಗಳಲ್ಲಿನ ಪ್ರತಿ ಮನೆಗಳಿಗೆ 23 ತಿಂಗಳ ಅಲ್ಪಾವಧಿಯಲ್ಲಿ ಟ್ಯಾಪ್ ವಾಟರ್ ಸರಬರಾಜು ಮಾಡುವ ಕೆಲಸವನ್ನು ಮಾಡಿದೆ ಎಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15, 2019 ರಂದು ಪ್ರಾರಂಭಿಸಿದ ಜೆಜೆಎಂ(ಜಲ್ ಜೀವನ್ ಮಿಷನ್) ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಟ್ಯಾಪ್ ವಾಟರ್ ಸಂಪರ್ಕವನ್ನು ಒದಗಿಸುವ ಗುರಿ ಹೊಂದಿದೆ. ಈ ಮೆಗಾ ಯೋಜನೆಗಾಗಿ ಕೇಂದ್ರ ಸರ್ಕಾರ 50,000 ಕೋಟಿಗಳನ್ನು ಮೀಸಲಿಟ್ಟಿದೆ.

ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಪ್ರಾರಂಭದಲ್ಲಿ, ದೇಶದ 18.94 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ, ಕೇವಲ 3.23 ಕೋಟಿ (ಶೇಕಡಾ 17) ಮಾತ್ರ ಟ್ಯಾಪ್ ವಾಟರ್  ಸಂಪರ್ಕವನ್ನು ಹೊಂದಿದೆ.

ಟ್ಯಾಪ್ ವಾಟರ್ ಸರಬರಾಜು 7.72 ಕೋಟಿ (ಶೇ 40.77) ಕುಟುಂಬಗಳನ್ನು ತಲುಪಿದೆ. ಗೋವಾ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪುದುಚೇರಿ ಗ್ರಾಮೀಣ ಪ್ರದೇಶಗಳಲ್ಲಿ ಶೇಕಡಾ 100 ರಷ್ಟು ಟ್ಯಾಪ್ ವಾಟರ್ ಸರಬರಾಜನ್ನು ಮಾಡಲಾಗಿದೆ.

“ಪ್ರಸ್ತುತ, 71 ಜಿಲ್ಲೆಗಳು, 824 ಬ್ಲಾಕ್ ಗಳು, 50,309 ಗ್ರಾಮ ಪಂಚಾಯಿತಿಗಳು ಮತ್ತು 1,00,275 ಗ್ರಾಮಗಳು” ಹರ್ ಘರ್ ಜಲ “ಗುರಿಯನ್ನು ಸಾಧಿಸಿವೆ” ಎಂದು ಸಚಿವಾಲಯ ತಿಳಿಸಿದೆ.

ಕಳೆದ 23 ತಿಂಗಳುಗಳಲ್ಲಿ, 117 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಟ್ಯಾಪ್ ವಾಟರ್ ಸರಬರಾಜು ಶೇಕಡಾ 7 ರಿಂದ 33 ಕ್ಕೆ ಏರಿಕೆಯಾಗಿ, ನಾಲ್ಕು ಪಟ್ಟು ಹೆಚ್ಚಾಗಿದೆ.

ಇನ್ನು, ಇದೇ ಮಾದರಿಯಲ್ಲಿ ಜಪಾನಿನಲ್ಲಿಯೂ ಎನ್ಸೆಫಾಲಿಟಿಸ್- ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್ (ಜೆಇ-ಐಇಎಸ್) ಪೀಡಿತ 61 ಜಿಲ್ಲೆಗಳಲ್ಲಿ 97 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಅಲ್ಲಿನ ಸರ್ಕಾರ ಟ್ಯಾಪ್ ವಾಟರ್ ಸರಬರಾಜು ಮಾಡಲಾಗಿದೆ ಎನ್ನುವುದು ವಿಶೇಷ.

ಇದನ್ನೂ ಓದಿ : ಕಡಿಮೆ ಸಮಯದಲ್ಲಿ ಮಲ್ಲಿಗೆ ಹೂವುವನ್ನುಕಟ್ಟುವ ಸರಳ ವಿಧಾನ

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.