Odisha; ಸಿಡಿಲು ಸಹಿತ ಭಾರಿ ಮಳೆಗೆ 10 ಮಂದಿ ಬಲಿ
Team Udayavani, Sep 3, 2023, 8:53 PM IST
ಭುವನೇಶ್ವರ : ಒಡಿಶಾದಲ್ಲಿ ಖುರ್ದಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು, ಬೋಲಂಗಿರ್ನಲ್ಲಿ ಇಬ್ಬರು, ಅಂಗುಲ್, ಬೌಧ್, ಜಗತ್ಸಿಂಗ್ಪುರ ಮತ್ತು ಧೆಂಕನಾಲ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ.
ಸಿಡಿಲು ಬಡಿದು ಖುರ್ದಾದಲ್ಲಿ ಮೂವರು ಗಾಯಗೊಂಡಿದ್ದಾರೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ಮಿಂಚಿನೊಂದಿಗೆ ಭಾರೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸೈಕ್ಲೋನಿಕ್ ಸರ್ಕ್ಯುಲೇಷನ್ ಮಾನ್ಸೂನ್ ಅನ್ನು ಸಕ್ರಿಯಗೊಳಿಸಿದ್ದು ಒಡಿಶಾದಾದ್ಯಂತ ಭಾರೀ ಮಳೆಯನ್ನು ಉಂಟುಮಾಡಿದೆ ಎಂದು ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ