ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 10 ಜನರ ಸಾವು
Team Udayavani, Oct 9, 2019, 8:41 AM IST
ಧೋಲ್ಪುರ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಟ ಹತ್ತು ಜನರು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಧೋಲ್ಪುರದಲ್ಲಿ ನಡೆದಿದೆ. ಇಲ್ಲಿನ ಪರ್ಬಾತಿ ನದಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಏಳು ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತ ಮಾಡಲಾಗಿತ್ತು. ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರಿದಿದ್ದು, ಒಟ್ಟು ಹತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ