ಮಾನವ ಕಳ್ಳಸಾಗಣೆ: 5 ಬಾಲಕರ ಸಹಿತ 10 ಮಂದಿಯ ರಕ್ಷಣೆ, ಇಬ್ಬರು ಸೆರೆ
Team Udayavani, May 16, 2018, 12:07 PM IST
ರಂಗಿಯಾ, ಅಸ್ಸಾಂ : ರಂಗಿಯಾ ರೈಲು ನಿಲ್ದಾಣದಲ್ಲಿ ಮಾನವ ಕಳ್ಳಸಾಗಣೆಗಾರರ ಕಪಿಮುಷ್ಟಿಯಿಂದ ಐವರು ಬಾಲಕರನ್ನು ಮತ್ತು ಐವರು ಪುರುಷರನ್ನು ರಕ್ಷಿಸಲಾಗಿದೆ ಎಂದು ಆರ್ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳ್ಳಸಾಗಣೆಗೆ ಒಳಗಾಗುತ್ತಿದ್ದವರ ಜತೆಗಿದ್ದ ಇಬ್ಬರು ವ್ಯಕ್ತಿಗಳನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳ್ಳಸಾಗಣೆಗೆ ಗುರಿಯಾಗುತ್ತಿದ್ದ ಐವರು ಬಾಲಕರನ್ನು ಇಲ್ಲಿಂದ ಜಲಪಾಯ್ಗಾಡಿಗೆ ಮತ್ತು ಅಲ್ಲಿ,ದ ನೇಪಾಲಕ್ಕೆ ಒಯ್ಯುವ ಯೋಜನೆ ಮಾನವ ಕಳ್ಳಸಾಗಣೆಗಾರರದ್ದಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಬಾಲಕರೊಂದಿಗೆ ಕಳ್ಳಸಾಗಣೆಗೆ ಗುರಿಯಾಗಲಿದ್ದ ಐವರು ಪುರುಷರು 20ರ ಹರೆಯದ ಒಳಗಿನವರಾಗಿದ್ದು ಅವರನ್ನು ಲೂಧಿಯಾನಕ್ಕೆ ಕಳುಹಿಸಲಾಗುತ್ತಿತ್ತು ಎಂದು ಆರ್ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು