11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?
Team Udayavani, May 20, 2022, 7:20 AM IST
ಬಾಲಾಘಾಟ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯ ಚಿನ್ನ, ಬೆಳ್ಳಿ ಮಾರಾಟಗಾರ ರಾಕೇಶ್ ಸುರಾನ ತನ್ನ 11 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ!
ಕಾರಣವೇನು ಗೊತ್ತೇ?: ಮುಂದಿನ ಜೀವನವನ್ನು ಉಪವಾಸದಲ್ಲಿ ಕಳೆಯುತ್ತ ಭಗವಂತನನ್ನು ಸೇರಿಕೊಳ್ಳಲು!
ರಾಕೇಶ್ಗೆ ಬಹಳ ಹಿಂದಿನಿಂದಲೇ ಈ ಹಾದಿಯಲ್ಲಿ ಆಸಕ್ತಿಯಿತ್ತು. ಆದರೆ ಮಗ ಚಿಕ್ಕವನು ಎಂದು ಸುಮ್ಮನಿದ್ದರು. ಈಗ ಮಗ ಅಮಯ್ಗೆ 7 ವರ್ಷ, ಪತ್ನಿ ಲೀನಾಗೆ 36 ವರ್ಷ. ವಿಶೇಷವೆಂದರೆ ಲೀನಾ ಮತ್ತು ಅಮಯ್ ಕೂಡ ಇದೇ ತೀರ್ಮಾನ ಮಾಡಿದ್ದಾರೆ.
ಒಟ್ಟಾರೆ ಮೂವರೂ ಪ್ರಾಪಂಚಿಕ ಬದುಕು ತ್ಯಜಿಸಿ, ಉಪವಾಸ ಕೈಗೊಳ್ಳಲು ಮನಸ್ಸು ಮಾಡಿದ್ದಾರೆ. ಈ ಕುಟುಂಬವನ್ನು ಬಾಲಾಘಾಟ್ ಜೈನ ಸಮಾಜ ಬಾಂಧವರು ಹೃತ್ಪೂರ್ವಕವಾಗಿ ಬೀಳ್ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್