ಬಿಜೆಪಿ ಯುವ ಮೋರ್ಚಾ ನಾಯಕನಿಂದ ಮಮತಾ ತಲೆಗೆ 11 ಲಕ್ಷ ಇನಾಮು ಘೋಷಣೆ


Team Udayavani, Apr 12, 2017, 11:25 AM IST

Mamata – 700.jpg

ಕೋಲ್ಕತಾ : ಪಶ್ಚಿಮ ಬಂಗಾಲದಲ್ಲಿನ ಬಿಜೆಪಿಯ ಯುವ ದಳದ ನಾಯಕ ಯೋಗೇಶ್‌ ವಾರ್ಷ್‌ನೇಯ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಹಾಕಿದ್ದು  ಆಕೆಯ ತಲೆಗೆ 11 ಲಕ್ಷ ರೂ.ಗಳ ಇನಾಮು ಘೋಷಿಸಿದ್ದಾನೆ.

ಮೊನ್ನೆ ಭಾನುವಾರ ಕೋಲ್ಕತಾದಿಂದ ಸುಮಾರು 180 ಕಿ.ಮೀ. ದೂರದಲ್ಲಿರುವ ಬೀರಭೂಮ್‌ನಲ್ಲ ಹನುಮಾನ್‌ ಜಯಂತಿ ಪ್ರಯುಕ್ತ ನಡೆಸಲಾಗುತ್ತಿದ್ದ ರಾಲಿಯ ಮೇಲೆ ಪೊಲೀಸರು ಲಾಠೀ ಜಾರ್ಜ್‌ ಮಾಡಿರುವುದನ್ನು ವಿರೋಧಿಸಿರುವ ಬಿಜೆಪಿ ಯುವ ಮೋರ್ಚಾ ನಾಯಕ ವಾರ್ಷ್‌ನೇಯ, ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆ ಜೀವ ಬೆದರಿಕೆ ಒಡ್ಡಿ ಆಕೆಯ ತಲೆಗೆ 11 ಲಕ್ಷ ರೂ. ಇನಾಮು ಪ್ರಕಟಿಸಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ. 

ನಿಷೇಧಾಜ್ಞೆ ಇದ್ದ ಹೊರತಾಗಿಯೂ ಅದನ್ನು ಧಿಕ್ಕರಿಸಿ ಶಾಂತಿಯುತವಾಗಿ ನಡೆಯುತ್ತಿದ್ದ ರಾಲಿಯ ಮೇಲೆ ಪೊಲೀಸರು ನಿರ್ದಯರಾಗಿ ಲಾಠೀ ಚಾರ್ಜ್‌ ನಡೆಸಿ ಕ್ರೌರ್ಯ ಮೆರೆದಿದ್ದಾರೆ. ಇದು ಖಂಡನೀಯ. ಇದನ್ನು ನಡೆಸಿರುವ ಮಮತಾ ಬ್ಯಾನರ್ಜಿ ನಿಜಕ್ಕೂ ಒಬ್ಬ ರಾಕ್ಷಸಿ. ಪೊಲೀಸರ ಕ್ರೌರ್ಯದ ವಿಡಿಯà ನೋಡಿ ನಾನು ದಂಗಾದೆ. ಒಡನೆಯೇ ನನಗನ್ನಿಸಿತು : ಯಾರದಾರೂ ಮಮತಾಳ ತಲೆ ಕಡಿದು ತಂದರೆ ಅವರಿಗೆ 11 ಲಕ್ಷ ರೂ. ಇನಾಮು ಕೊಡಬೇಕು ಎಂದು. ಮಮತಾ ಬ್ಯಾನರ್ಜಿ ನಿಜಕ್ಕೂ ಹಿಂದುಗಳನ್ನು ಗುರಿ ಇರಿಸಿ ದಾಳಿ ಮಾಡುತ್ತಿದ್ದಾರೆ ಎಂದು ವಾರ್ಷ್‌ನೇಯ ದೂರಿದರು. 

ರಾಜ್ಯದಲ್ಲಿ ಈಚೆಗೆ ರಾಮ ನವಮಿ ಮತ್ತು ಹನುಮಾನ್‌ ಜಯಂತಿ  ಸಂದರ್ಭ ನಡೆಸಲಾದ ರಾಲಿಯ ವೇಳೆ ಗೌಜಿ, ಗಲಾಟೆ, ಗದ್ದಲ, ಹೊಡೆದಾಟ ನಡೆದಿರುವುದು ವರದಿಯಾಗಿದೆ. 

ಹನುಮಾನ್‌ ರಾಲಿಯ ವೇಳೆ ನಡೆದಿದ್ದ ಹೊಡೆದಾಟದಲ್ಲಿ ನಾಲ್ವರು ಗಾಯಗೊಂಡಿದ್ದರು. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.