ಗಿರ್ ಅರಣ್ಯದಲ್ಲಿ 11 ದಿನಗಳಲ್ಲಿ 11 ಸಿಂಹಗಳ ಸಾವು; ತನಿಖೆಗೆ ಆದೇಶ
Team Udayavani, Sep 21, 2018, 12:25 PM IST
ಜುನಾಗಢ: ಗುಜರಾತ್ನ ಗಿರ್ ಕಾಡಿನಲ್ಲಿ ಕಳೆದ 11 ದಿನಗಳಲ್ಲಿ ಕನಿಷ್ಠ 11 ಸಿಂಹಗಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದೆ.
ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ಪಿ.ಸಿ.ಸಕ್ಸೇನಾ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಅವರೀಗ ಗಿರ್ ಕಾಡಿಗೆ ದೌಡಾಯಿಸಿದ್ದಾರೆ.
ಸಿಂಹಗಳ ನಡುವೆಯೇ ಕಲಹ ನಡೆದು ಗಾಯಗೊಂಡು ಹೆಚ್ಚಿನ ಸಿಂಹಗಳು ಸಾವನ್ನಪ್ಪಿವೆ ಎನ್ನಲಾಗಿದೆ.
ಹೆಚ್ಚಿನ ಸಿಂಹಗಳು ಶ್ವಾಸಕೋಶದ ಸೊಂಕಿನಿಂದಾಗಿ ಸಾವನ್ನಪ್ಪಿವೆ ಎಂದು ಗಿರ್ ಕಾಡಿನ ಅರಣ್ಯ ಅಧಿಕಾರಿ ಹೇಳಿದ್ದಾರೆ.
ಇನ್ನೂ ಕೆಲ ಸಿಂಹ ಅಸ್ವಸ್ಥಗೊಂಡಿದ್ದು ಅವುಗಳಿಗೆ ಚಿಕಿತ್ಸೆ ಮುಂದುವರಿದಿದೆ.
2015 ರ ಗಣತಿಯ ಪ್ರಕಾರ ಗಿರ್ ಕಾಡಿನಲ್ಲಿ 520 ಸಿಂಹಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ