ಅಫ್ಘಾನ್ನಿಂದ ಭಾರತಕ್ಕೆ ಮರಳಿದ 110 ಹಿಂದೂ, ಸಿಖ್ಖರು
Team Udayavani, Dec 10, 2021, 10:45 PM IST
ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಆರಂಭವಾದ ನಂತರ ಅತಂತ್ರರಾಗಿದ್ದ 110 ಹಿಂದೂಗಳು ಮತ್ತು ಸಿಖ್ಖರು ಶುಕ್ರವಾರ ದೆಹಲಿಗೆ ಆಗಮಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಗುರ್ನಾಮ್ ಸಿಂಗ್, ಇನ್ನೂ ನೂರಾರು ಹಿಂದೂಗಳು, ಸಿಖVರು ಅಫ್ಘಾನಿಸ್ತಾನದಲ್ಲೇ ಉಳಿದುಕೊಳ್ಳಬೇಕಾದ ಸ್ಥಿತಿಯಿದೆ. ಮುಂದಿನ ವಿಮಾನದಲ್ಲಿ ಇವರಲ್ಲಿ ಬಹುತೇಕರು ದೇಶಕ್ಕೆ ಮರಳಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇಂಡಿಯನ್ ವರ್ಲ್ಡ್ ಫೋರಂನ ಮುಖ್ಯಸ್ಥ ಪುನೀತ್ ಶಿಂಗ್ ಚಾಂಧೋಕ್ ಮಾತನಾಡಿ, ಅಫ್ಘಾನಿಸ್ತಾನದ ಐತಿಹಾಸಿಕ ಗುರುದ್ವಾರಗಳಿಂದ ಗುರು ಗ್ರಂಥ ಸಾಹಿಬ್ ಅನ್ನು, ಹಾಗೆಯೇ ಕಾಬೂಲ್ನ ಆಸಮಾಯಿ ಮಂದಿರದಿಂದ ಮಹಾಭಾರತ, ರಾಮಾಯಣ, ಭಗವದ್ಗೀತೆಯನ್ನು ಭಾರತಕ್ಕೆ ತರಲಾಗಿದೆ. ಅದನ್ನು ಭಾರತದ ನಿರ್ದಿಷ್ಟ ಗುರುದ್ವಾರ, ದೇವಸ್ಥಾನಕ್ಕೆ ತಲುಪಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕತ್ರಿನಾ-ವಿಕ್ಕಿ ಮದುವೆ ಕೇಕ್ ತಯಾರಿಕೆಗೆ ಬರೋಬ್ಬರಿ 48 ಗಂಟೆ ಬೇಕಾಗಿತ್ತಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ