2000 ಮೀನುಗಾರರಿಗೆ ಲಂಕಾ ನೌಕಾಪಡೆಯ ಕಿರಿಕ್ ; 12 ಮಂದಿ ಸೆರೆ
Team Udayavani, Mar 26, 2017, 11:45 AM IST
ರಾಮೇಶ್ವರಂ: ಶ್ರೀಲಂಕಾದ ನೌಕಾ ಪಡೆ ತಮಿಳುನಾಡಿನ 12 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ಗಳನ್ನು ವಶ ಪಡಿಸಿಕೊಂದ ಘಟನೆ ಶನಿವಾರ ರಾತ್ರಿ ನಡೆದಿದೆ.
ನೆಡುತೀವ್ ಬಳಿ ಮೀನುಗಾರಿಗೆ ನಡೆಸುತ್ತಿದ್ದ ಸುಮಾರು 2000 ಮೀನುಗಾರರನ್ನು 10 ಬೋಟ್ಗಳಲ್ಲಿ ಬಂದ ಶ್ರೀಲಂಕಾ ನೌಕಾ ಪಡೆಗಳ ಸಿಬಂದಿಗಳು ಅಟ್ಟಾಡಿಸಿದ್ದಾರೆ ಮಾತ್ರವಲ್ಲದೆ ಬಾಟಲ್ಗಳನ್ನು ತೂರಿ ಬೆದರಿಸಿರುವ ಬಗ್ಗೆ ವರದಿಯಾಗಿದೆ.
ಈ ತಿಂಗಳಿನಲ್ಲಿ ಲಂಕಾ 5 ನೇ ಬಾರಿಗೆ ಮೀನುಗಾರರನ್ನು ಜಲಗಡಿ ಉಲ್ಲಂಘನೆ ಮಾಡಿದ ಆರೋಪದಲ್ಲಿ ವಶಕ್ಕೆ ಪಡೆಯುತ್ತಿದೆ. ಮಾರ್ಚ್ 14 ರಂದು 77 ಮೀನುಗಾರರನ್ನು ಬಿಡುಗಡೆ ಮಾಡಿತ್ತು,ಇದೀಗ 38 ಮಂದಿ ಮೀನುಗಾರರು ಮತ್ತು 131 ಬೋಟ್ಗಳು ಲಂಕಾ ಕಸ್ಟಡಿಯಲ್ಲಿವೆ.
ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಮೀನುಗಾರರ ಸುರಕ್ಷತೆಗಾಗಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…