ಚೇನಾಬ್ ನದಿಗೆ ವ್ಯಾನ್ ಉರುಳಿ 13 ಯಾತ್ರಿಕರ ಸಾವು
Team Udayavani, Aug 22, 2018, 9:30 AM IST
ಜಮ್ಮು: ಯಾತ್ರಿಕರನ್ನು ದೇವಸ್ಥಾನಕ್ಕೆ ಹೊತ್ತು ಸಾಗುತ್ತಿದ್ದ ವ್ಯಾನೊಂದು ಉರುಳಿ ಚೇನಾಬ್ ನದಿಗೆ ಬಿದ್ದ ಕಾರಣ, ಎಲ್ಲ 13 ಪ್ರಯಾಣಿಕರೂ ಮೃತಪಟ್ಟಿರುವ ಘಟನೆ ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಕಿಶ್ತ್ವಾರ್ನಲ್ಲಿ ನಡೆದಿದೆ.
ವ್ಯಾನ್ ಚಾಲಕ ಮತ್ತು ನಿರ್ವಾಹಕ ಹೊರತುಪಡಿಸಿ ಉಳಿದ 11 ಮಂದಿ ಇಲ್ಲಿಯ ಮಾತಾ ಮಚಲಿ ದೇವಸ್ಥಾನಕ್ಕೆ ತೆರಳುತ್ತಿದ್ದರು.
5 ವರ್ಷದ ಬಾಲಕಿಯೂ ಮೃತರ ಪೈಕಿ ಸೇರಿದ್ದು, ರಕ್ಷಣೆ ನಡೆಸಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಆಕೆ ಕೊನೆಯುಸಿರೆಳೆದಿದಾರೆ.
ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಛಿದ್ರಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.