ಏಜೆನ್ಸಿಗಳ ದುರುಪಯೋಗ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ 14 ವಿರೋಧ ಪಕ್ಷಗಳು
Team Udayavani, Mar 24, 2023, 11:19 AM IST
ಹೊಸದಿಲ್ಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ ಎಂದು ಈ ವಿಪಕ್ಷಗಳು ಹೇಳುತ್ತವೆ.
ಇತರ ಪಕ್ಷದಲ್ಲಿದ್ದವರು ಬಿಜೆಪಿಗೆ ಸೇರಿದ ನಂತರ ನಾಯಕರ ಮೇಲಿನ ಪ್ರಕರಣಗಳನ್ನು ಆಗಾಗ್ಗೆ ಕೈಬಿಡಲಾಗುತ್ತದೆ ಎಂದು ಆರೋಪಿಸಲಾಗಿದೆ.
ಆದರೆ ಬಿಜೆಪಿಯು ಇದನ್ನು ತಿರಸ್ಕರಿಸಿದೆ. ಈ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸುತ್ತಿವೆ ಎಂದು ಹೇಳಿದೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಜನತಾ ದಳ-ಯುನೈಟೆಡ್, ಭಾರತ್ ರಾಷ್ಟ್ರ ಸಮಿತಿ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ, ಶಿವಸೇನೆ (ಉದ್ಧವ್ ಠಾಕ್ರೆ ಬಣ), ನ್ಯಾಷನಲ್ ಕಾನ್ಫರೆನ್ಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಡಿಎಂಕೆ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ