ಮದುವೆ ಸಮಾರಂಭದ ಅಪಾರ್ಟ್ಮೆಂಟ್‌ನಲ್ಲಿ ಬೆಂಕಿ ಅವಘಡ: 14 ಮಂದಿ ಮೃತ್ಯು


Team Udayavani, Feb 1, 2023, 8:28 AM IST

TDY-1

ರಾಂಚಿ: ಅಪಾರ್ಟ್ಮೆಂಟ್‌ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಮಂಗಳವಾರ ಸಂಜೆ ( ಜ.31) ರಂದು ನಡೆದಿದೆ.

ಅಪಾರ್ಟ್ಮೆಂಟ್‌ ನಲ್ಲಿ ಮದುವೆ ಸಮಾರಂಭವೊಂದು ನೆರವೇರುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಚೆಲ್ಲಾಪಿಲ್ಲಿಯಾಗಿ ಜನ ಓಡಿದ್ದಾರೆ. ಅಗ್ನಿ ದುರಂತಕ್ಕೆ 10 ಮಹಿಳೆಯರು, 3 ಮಕ್ಕಳು ಸೇರಿ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಯಾವ ಕಾರಣದಿಂದ ಬೆಂಕಿ ಆಕಸ್ಮಿಕ ಉಂಟಾಗಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಬೆಂಕಿಯನ್ನು ನಂದಿಸಿ, ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಗಾಯಳುಗಳು ಪಾರಾಗಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಹೇಮಂತ್ ಸೋರನ್ ಸಂತಾಪ ಸೂಚಿಸಿದ್ದಾರೆ.

 

ಟಾಪ್ ನ್ಯೂಸ್

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drift

ಬ್ಯುಸಿ ರೋಡ್‌ನಲ್ಲಿ ಬೆನ್ಝ್‌ ಕಾರ್‌ ಡ್ರಿಫ್ಟ್‌ : ಪ್ರಕರಣ ದಾಖಲು

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.