ಭಾರತೀಯ ನೌಕಾಪಡೆಯ 21 ನಾವಿಕರಿಗೆ ಕೋವಿಡ್-19 ಸೋಂಕು ದೃಢ


Team Udayavani, Apr 18, 2020, 8:45 AM IST

navya-india

ನವದೆಹಲಿ: ಮುಂಬಯಿಯಲ್ಲಿರುವ ಭಾರತೀಯ ನೌಕಾಪಡೆಯ 15 ರಿಂದ 20 ನಾವಿಕರಿಗೆ ಕೋವಿಡ್-19 ಪಾಸಿಟಿವ್ ವರದಿ ಬಂದಿದೆ ಎಂದು ಎನ್ ಡಿಟಿವಿ ತಿಳಿಸಿದೆ.

ಸದ್ಯ ಮುಂಬೈ ನಗರದ ನೌಕಾ ಆಸ್ಪತ್ರೆಯಲ್ಲಿ ಈ ನಾವಿಕರನ್ನು ಕ್ವಾರಂಟೈನ್ ಮಾಡಲಾಗಿದೆ.  ನೌಕಾಪಡೆಯಲ್ಲಿ ವರದಿಯಾಗುತ್ತಿರುವ ಮೊದಲ ಪ್ರಕರಣಗಳು ಇದಾಗಿದ್ದು, ನಾವಿಕರೊಂದಿಗೆ ಸಂಪರ್ಕಕ್ಕೆ ಬಂದ ಅಷ್ಟು ಜನರನ್ನು  ಗುರುತಿಸುವ  ಸವಾಲು ಎದುರಾಗಿದೆ.

ಪಾಸಿಟಿವ್ ವರದಿ ಬಂದ ನಾವಿಕರು ಐಎನ್ ಎಸ್ ಆಂಗ್ರೆ ಎಂದು ಕರೆಯಲ್ಪಡುವ ವಸತಿಗಳಲ್ಲಿ ತಂಗಿದ್ದರು. ಸರಕು, ಸಾಗಣೆ ಮತ್ತು ಆಡಳಿತ ವ್ಯವಹಾರಗಳಲ್ಲಿನ ನೌಕ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಪಶ್ಚಿಮ ನೌಕಾಪಡೆ ಕಮಾಂಡ್ ಗೆ ಐಎನ್ ಎಸ್ ಆಂಗ್ರೆ ಸಹಕಾರಿಯಾಗಿದೆ.

ನಗರದಲ್ಲಿ ಲಾಕ್ ಡೌನ್ ಇದ್ದರೂ ಅಗತ್ಯ ಕರ್ತವ್ಯಗಳಿಗಾಗಿ ನೌಕಾಪಡೆ ವಲಯಗಳಲ್ಲಿ ಸಿಬ್ಬಂದಿ ಸಂಚರಿಸುವ ಸಾಧ್ಯೆ ಇದೆ. ಐಎನ್ ಎಸ್ ಆಂಗ್ರೆಯಿಂದ ಕೇವಲ 100 ಮೀ ಅಂತರದಲ್ಲಿದ್ದ ಯುದ್ಧ ನೌಕಗಳೂ ಹಾಗೂ ಜಲಾಂತರ್ಗಾಮಿ ನೌಕೆಗಳೂ ಇವೆ.

ಈ ಮೊದಲು ಭಾರತೀಯ ಸೇನೆಯ 8 ಜನರಲ್ಲಿ ಈ ವೈರಸ್ ಪತ್ತೆಯಾಗಿತ್ತು. ಇದರಲ್ಲಿ ಇಬ್ಬರು ವೈದ್ಯರು, ಆರೋಗ್ಯ ಸಹಾಯಕರು ಸೇರಿದ್ದರು ಎಂದು ಸೇನಾ ಮುಖ್ಯಸ್ಥ ಎಂಎಂ ನರವಾಣೆ ತಿಳಿಸಿದ್ದರು.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಭಾರೀ ಎರಿಕೆ ಕಂಡುಬಂದಿದ್ದು 3,205 ಜನರು ವೈರಾಣುವಿನಿಂದ ಬಳಲುತ್ತಿದ್ದಾರೆ.  ಸಾವಿನ ಪ್ರಮಾಣ ಕೂಡ ದಿನೇ ದಿನೇ ಏರಿಕೆಯಾಗುತ್ತಲೇ ಇದೆ.

ಅಮೆರಿಕಾ ಮತ್ತು ಫ್ರಾನ್ಸ್ ನೌಕಪಡೆಯ ನಾವಿಕರಿಗೂ ಸೋಂಕು ತಗುಲಿರುವ ಮಾಹಿತಿ ಈ ಹಿಂದೆಯಷ್ಟೆ ಹೊರಬಿದ್ದಿತ್ತು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.