15,000 ಗಿಡ ನೆಡುವ ಶಿಕ್ಷೆ
Team Udayavani, Feb 8, 2019, 1:20 AM IST
ಹೊಸದಿಲ್ಲಿ: 2ಜಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ನೀಡಿದ್ದ ಗಡುವನ್ನು ಮೀರಿದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಮೂರು ಕಂಪೆನಿಗಳಿಗೆ ಒಟ್ಟು, 15,000 ಗಿಡ ನೆಡುವಂತೆ ದಿಲ್ಲಿ ಹೈಕೋರ್ಟ್ ವಿಶಿಷ್ಟ ಶಿಕ್ಷೆ ನೀಡಿದೆ.
2ಜಿ ಹಗರಣದಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ 3 ಕಂಪೆನಿಗಳ ಖುಲಾಸೆ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ.) ಹೈಕೋರ್ಟ್ ಮೆಟ್ಟಿಲೇರಿತ್ತು. ಇದಕ್ಕೆ ನಿರ್ದಿಷ್ಟ ಗಡುವಿನೊಳಗೆ ಉತ್ತರಿಸುವಂತೆ ನ್ಯಾಯಾ ಲಯ ಸೂಚಿಸಿದ್ದರೂ, ಆರೋಪಿಗಳು ಪ್ರತಿಕ್ರಿಯಿಸಿರಲಿಲ್ಲ. ಕೊನೆಯ ಅವಕಾಶವನ್ನೂ ಬಳಸದ ಆರೋಪಿಗಳು, ಹೆಚ್ಚು ಕಾಲಾವಕಾಶ ಕೋರಿದ್ದರಿಂದ ಅಸಮಾಧಾನಗೊಂಡ ನ್ಯಾ. ನಜ್ಮಿ ವಾಜಿರಿ, ಇವರಿಗೆ ತಲಾ 3 ಸಾವಿರ ಗಿಡ ನೆಡುವ ಶಿಕ್ಷೆ ಪ್ರಕಟಿಸಿ, ವಿಚಾರಣೆಯನ್ನು ಮಾ. 26ಕ್ಕೆ ಮುಂದೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ